ಬ್ರೇಕಿಂಗ್ ನ್ಯೂಸ್
12-10-20 05:25 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಚೋಬರ್ 12 : ಭಾರತೀಯ ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯಾ ರಾಜೇ ಸಿಂಧಿಯಾ ಸ್ಮರಣಾರ್ಥ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 100 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.
ಗ್ವಾಲಿಯರ್ ನ ರಾಜಮಾತೆ ಎಂದು ಕರೆಸಿಕೊಂಡಿದ್ದ ವಿಜಯ ರಾಜೇ ಸಿಂಧಿಯಾ ಅವರ ಜನ್ಮ ದಿನಾಚರಣೆ ಸ್ಮರಣಾರ್ಥ 100 ರೂಪಾಯಿ ನಾಣ್ಯವನ್ನು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿದೆ. ಸೋಮವಾರ ನಾಣ್ಯ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ ರಾಜಮಾತೆಯವರ ಸೇವೆಯನ್ನು ಸ್ಮರಿಸಿಕೊಂಡರು.

ರಾಜಮಾತೆಯವರು ಬಡವರ ಆಕಾಂಕ್ಷೆಗಳಿಗೆ ಸ್ಪಂದಿಸುತ್ತಾ ನಿರಂತರ ಸಂಪರ್ಕದಲ್ಲಿ ಇರುತ್ತಿದ್ದರು. ಜನಸೇವೆಗಾಗಿ ತಮ್ಮ ಇಡೀ ಬದುಕನ್ನೇ ಮೀಸಲು ಇರಿಸಿದ್ದರು. ಕಳೆದ ಒಂದು ಶತಮಾನದಲ್ಲಿ ಭಾರತದ ರಾಜಕೀಯ ಇತಿಹಾಸದಲ್ಲಿ ವಿಜಯಾ ರಾಜೆ ಸಿಂಧಿಯಾ ಅವರ ಮಾರ್ಗದರ್ಶನವೂ ಸಾಕಷ್ಟಿದೆ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡರು.
ಸಿಂಧಿಯಾ ಅವರು ದೇಶದ ಭವಿಷ್ಯಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದರು. ಭವಿಷ್ಯದ ಪೀಳಿಗೆಗೆ ಅನುಕೂಲಕ್ಕಾಗಿ ನಿರಂತರವಾಗಿ ಹೋರಾಟ ನಡೆಸಿದ ಅವರು, ತಮ್ಮ ಸಂತೋಷವನ್ನು ತ್ಯಜಿಸಿದ್ದರು. ಅವರ ಬದುಕಿನ ಶೈಲಿಯು ರಾಷ್ಟ್ರದ ಮೇಲಿನ ಪ್ರೀತಿ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುವ ಮನೋಧರ್ಮವನ್ನು ಹೇಗೆ ಬೆಳೆಸಿಕೊಳ್ಳಬೇಕು ಎನ್ನುವುದಕ್ಕೆ ನಿದರ್ಶನ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
Prime Minister Narendra Modi today released a memorial 100 rupee coin in the honour of Vijaya Raje Scindia. One of the founder members of BJP, Vijaya Raje Scindia is also popularly known as the Rajmata of Gwalior.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm