ಬ್ರೇಕಿಂಗ್ ನ್ಯೂಸ್
06-11-22 07:46 pm HK News Desk ದೇಶ - ವಿದೇಶ
ತಿರುಪತಿ, ನ.6: ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ತನ್ನ ಆಸ್ತಿ ವಿವರ ಘೋಷಿಸಿದ್ದು, ರೂ.15 ಸಾವಿರ ಕೋಟಿ ನಗದು, 10.3 ಟನ್ ಚಿನ್ನ, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸುಮಾರು ರೂ. 5,300 ಕೋಟಿ ಠೇವಣಿಯನ್ನು ಹೊಂದಿದ್ದಾಗಿ ತಿಳಿಸಿದೆ.
ಈ ಬಗ್ಗೆ ಖಾಸಗಿ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಟಿಟಿಡಿ ಅಧಿಕಾರಿ ಎವಿ ಧರ್ಮಾ ರೆಡ್ಡಿ, ದೇವಾಲಯದ ಒಟ್ಟು ಆಸ್ತಿ 2.26 ಲಕ್ಷ ಕೋಟಿ ರೂಪಾಯಿ ತಲುಪಿರುವುದಾಗಿ ಹೇಳಿದ್ದಾರೆ.
2019ರಿಂದ ವಿವಿಧ ರೂಪಗಳಲ್ಲಿ ಟಿಟಿಡಿಯಿಂದ ರೂ. 15,938 ಕೋಟಿ ಹೂಡಿಕೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಹೂಡಿಕೆ ರೂ. 2,900 ಕೋಟಿ ಹೆಚ್ಚಾಗಿದೆ ಎಂದವರು ತಿಳಿಸಿದ್ದಾರೆ.

ಬ್ಯಾಂಕ್ಗಳಲ್ಲಿ ಚಿನ್ನದ ಠೇವಣಿ 2.9 ಟನ್ ಹೆಚ್ಚಾಗಿದ್ದು, 2019ರಲ್ಲಿ 7.3 ಟನ್ ಇತ್ತು. ಹೆಚ್ಚುವರಿ ಆದಾಯವನ್ನು ಆಂಧ್ರಪ್ರದೇಶ ಸರ್ಕಾರದ ಭದ್ರತಾ ಠೇವಣಿಗಳಲ್ಲಿ ಹೂಡಿಕೆ ಮಾಡಲಿದೆ ಎನ್ನುವ ವರದಿಗಳನ್ನು ಟಿಟಿಡಿ ಪ್ರತಿನಿಧಿಗಳು ನಿರಾಕರಿಸಿದ್ದಾರೆ.
ವಿವಿಧ ಕಡೆ 7,123 ಎಕರೆ ಆಸ್ತಿಯನ್ನು ಅಥವಾ 960 ಸ್ವತ್ತುಗಳನ್ನು ದೇವಾಲಯ ಹೊಂದಿದೆ. ಪ್ರತಿನಿತ್ಯ 50 ಸಾವಿರದಿಂದ 1 ಲಕ್ಷ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ನ.5ರಂದು 82 ಸಾವಿರ ಭಕ್ತರು ಭೇಟಿ ನೀಡಿದ್ದಾರೆ. ಉದ್ಯಮಿಗಳು, ಸಿನಿಮಾ ತಾರೆಯರು, ಜನಪ್ರಿಯ ವ್ಯಕ್ತಿಗಳು, ರಾಜಕಾರಣಿಗಳು ಹೆಚ್ಚಾಗಿ ತಿರುಪತಿಯಲ್ಲಿ ದೊಡ್ಡ ಮೊತ್ತದ ಸೇವೆ ಸಲ್ಲಿಸುತ್ತಾರೆ ಎಂದು ಧರ್ಮಾ ರೆಡ್ಡಿ ಮಾಹಿತಿ ನೀಡಿದ್ದಾರೆ.
The net worth of the Lord Venkateswara temple, believed to be one of the richest in India, is pegged at Rs 2.26 lakh crore. Tirupati temple trust has declared assets over 10 tonnes of gold and Rs 15,938 crores in cash. The trust, however, called social media reports that TTD had decided to invest surplus funds in the securities and bonds of the Andhra Pradesh government false and incorrect.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm