ಬ್ರೇಕಿಂಗ್ ನ್ಯೂಸ್
12-10-20 05:51 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ದೇಶದ ಗಡಿ ರಕ್ಷಣೆ ಹಾಗೂ ಸೇನೆಗೆ ಹೆಚ್ಚಿನ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ 7 ರಾಜ್ಯ ಪ್ರದೇಶಕ್ಕೆ ಸೇನಾ ಸಾರಿಗೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಗಡಿ ರಸ್ತೆಗಳ ಸಂಸ್ಥೆ(ಬಾರ್ಡರ್ ರೋಡ್ಸ್ ಆರ್ಗನೈಷೇಶನ್) ನಿರ್ಮಿಸಿದ 44 ಸೇತುವೆಗಳನ್ನು ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ 44 ಸೇತುವೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಚೀನಾ ಮತ್ತು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು.


ಕೋವಿಡ್ 19 ಸೋಂಕಿನಿಂದಾಗಿ ದೇಶದಲ್ಲಿ ಹಲವಾರು ಸಮಸ್ಯೆಗಳು ತಲೆದೋರಿರುವ ಸಮಯದಲ್ಲಿ ಪಾಕಿಸ್ತಾನ ಮತ್ತು ಚೀನಾ ಉಭಯ ದೇಶಗಳ ಜತೆ ಹಂಚಿಕೊಂಡಿರುವ ಏಳು ಸಾವಿರ ಕಿಲೋ ಮೀಟರ್ ಗಳಷ್ಟು ಉದ್ದದ ಗಡಿ ಪ್ರದೇಶದಲ್ಲಿ ವಿವಾದ ಹುಟ್ಟುಹಾಕಿರುವುದಾಗಿ ಕಿಡಿಕಾರಿದರು.
ಪಶ್ಚಿಮ, ಉತ್ತರ ಹಾಗೂ ಈಶಾನ್ಯ ರಾಜ್ಯಗಳ ಪ್ರದೇಶದಿಂದ ಸೇನಾ ಹಾಗೂ ನಾಗರಿಕ ಸಾರಿಗೆಗೆ ಅನುಕೂಲವಾಗುವ ನೆಲೆಯಲ್ಲಿ ಈ ಸೇತುವೆಗಳನ್ನು ನಿರ್ಮಿಸಲಾಗಿದೆ. ವರ್ಷವಿಡೀ ಸಾರಿಗೆ ವ್ಯವಸ್ಥೆ ಲಭ್ಯವಿಲ್ಲದ ಪ್ರದೇಶದಲ್ಲಿ ನಮ್ಮ ಯೋಧರನ್ನು ದೊಡ್ಡ ಪ್ರಮಾಣದಲ್ಲಿ ನಿಯೋಜಿಸಲಾಗಿದೆ ಎಂದು ಸಿಂಗ್ ಹೇಳಿದರು.
ಕೋವಿಡ್ 19 ಸೋಂಕು ಹಾಗೂ ಗಡಿಯಲ್ಲಿ ಸಂಘರ್ಷದ ಸಮಸ್ಯೆಯನ್ನು ಎದುರಿಸುತ್ತಿದ್ದರು ಕೂಡಾ ಭಾರತ ದೃಢಸಂಕಲ್ಪದ ಪ್ರತಿಕ್ರಿಯೆಯನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ಮೂಲಭೂತ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ ಎಂದು ತಿಳಿಸಿದರು.
As many as 44 bridges constructed in border areas of Ladakh, Arunachal Pradesh, Sikkim, Himachal Pradesh, Uttarakhand, Punjab and Jammu and Kashmir were dedicated to the nation by Defence Minister Rajnath Singh on Monday.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm