ಬ್ರೇಕಿಂಗ್ ನ್ಯೂಸ್
08-11-22 05:43 pm HK News Desk ದೇಶ - ವಿದೇಶ
ಜೈಪುರ, ನ.8 : ಪ್ರೇಮ ಕುರುಡು, ಕಾಮಕ್ಕೆ ಕಣ್ಣಿಲ್ಲ ಎನ್ನುತ್ತಾರೆ. ಈ ಮಾತಿಗೆ ಪೂರಕ ಎನ್ನುವಂತೆ ರಾಜಸ್ಥಾನದ ಶಾಲಾ ಶಿಕ್ಷಕಿಯೊಬ್ಬರು ತನ್ನ ವಿದ್ಯಾರ್ಥಿನಿಯನ್ನೇ ಮದುವೆಯಾಗಲು ಲಿಂಗವನ್ನೇ ಬದಲಿಸಿಕೊಂಡ ಅಪರೂಪದ ವಿದ್ಯಮಾನ ನಡೆದಿದೆ.
ರಾಜಸ್ಥಾನದ ಭರತ್ ಪುರ್ ಶಾಲೆಯ ದೈಹಿಕ ಶಿಕ್ಷಕಿ ಮೀರಾ ಎಂಬಾಕೆ ತನ್ನ ವಿದ್ಯಾರ್ಥಿ ಕಲ್ಪನಾ ಫೌಜ್ ದಾರ್ ಎಂಬವಳ ಜೊತೆಗೆ ಪ್ರೇಮಾಂಕುರ ಆಗಿದೆ. ಹೀಗೆ ಮುಂದುವರಿದ ಪ್ರೇಮ ಪುರಾಣ ಇದೀಗ ಆಕೆಯನ್ನೆ ವಿವಾಹವಾಗಲು ಮಹಿಳಾ ಶಿಕ್ಷಕಿಯಾಗಿದ್ದ ಮೀರಾ ಆಪರೇಶನ್ ಮೂಲಕ ಗಂಡಾಗಿದ್ದು ತನ್ನ ಲಿಂಗವನ್ನೇ ಬದಲಿಸಿಕೊಂಡಿದ್ದಾಳೆ.


ನಮ್ಮದು ನಿಜವಾದ ಪ್ರೀತಿ, ಅದಕ್ಕಾಗಿಯೇ ನಾನು ಲಿಂಗ ಬದಲಾವಣೆ ಮಾಡಿಕೊಂಡಿದ್ದೇನೆ ಎಂದು ಹೇಳಿರುವ ಮೀರಾ, ತನ್ನ ಹೆಸರನ್ನು ಆರವ್ ಕುಂತಲ್ ಎಂದು ಬದಲಿಸಿಕೊಂಡಿದ್ದಾಳೆ. ಕಲ್ಪನಾ ರಾಜ್ಯ ಮಟ್ಟದ ಕಬಡ್ಡಿ ಆಟಗಾರ್ತಿಯಾಗಿದ್ದು ಜನವರಿಯಲ್ಲಿ ದುಬೈನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಕಬಡ್ಡಿ ಟೂರ್ನಮೆಂಟ್ ನಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸುತ್ತಿದ್ದಾಳೆ.

ತರಬೇತಿ ವೇಳೆ ಕಲ್ಪನಾಳ ಬಗ್ಗೆ ಆಕರ್ಷಿತನಾಗಿದ್ದೆ. ನಿಧಾನಕ್ಕೆ ಪ್ರೀತಿಸತೊಡಗಿದ್ದೆ. ಆದರೆ ಕಲ್ಪನಾ ಯಾವಾಗಲೂ ನಾನು(ಮೀರಾ) ಹುಡುಗನಾಗಬೇಕು ಎಂದು ಬಯಸುತ್ತಿದ್ದಳು. ನಾನು ಹುಟ್ಟಿನಿಂದಲೇ ಹೆಣ್ಣಾಗಿದ್ದೆ, ಆದರೂ ನಾನು ಹುಡುಗ ಎನ್ನುವ ರೀತಿ ಆಲೋಚಿಸುತ್ತಿದ್ದೆ. ಕೊನೆಗೆ ಸರ್ಜರಿ ಮೂಲಕ ಲಿಂಗ ಪರಿವರ್ತನೆಗೆ ಮುಂದಾಗಿದ್ದು, 2019ರ ಡಿಸೆಂಬರ್ ನಲ್ಲಿ ಮೊದಲ ಸರ್ಜರಿ ಮಾಡಿಸಿಕೊಂಡಿದ್ದೆ ಎಂದು ಆರವ್ ತಿಳಿಸಿದ್ದಾರೆ.
A schoolteacher in Rajasthan changed her gender and married one of her students on Sunday.Meera, a physical education teacher at Bharatpur, fell in love with Kalpana Fouzdar and went through a sex change operation to marry her."Everything is fair in love and that is why I changed my gender," Meera, who is now Aarav Kuntal, told reporters.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm