ಬ್ರೇಕಿಂಗ್ ನ್ಯೂಸ್
08-11-22 08:39 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.8 : ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ 54 ವರ್ಷದ ಮಹಿಳೆ ಸಾವನ್ನಪ್ಪಿದ ಘಟನೆ ಗುಜರಾತಿನಲ್ಲಿ ನಡೆದಿದೆ. ಮಂಗಳವಾರ ಆನಂದ್ ರೈಲು ನಿಲ್ದಾಣದ ಬಳಿ ಮುಂಬೈಗೆ ತೆರಳುತ್ತಿದ್ದ ರೈಲಿಗೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂದು ಗುರುತಿಸಲಾಗಿದ್ದು, ಸಂಜೆ 4.37 ಕ್ಕೆ ಹಳಿ ದಾಟುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಹಮದಾಬಾದ್ ನಿವಾಸಿ ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್, ಆನಂದ್ನಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ರೈಲು ಗಾಂಧಿನಗರ ರಾಜಧಾನಿ ನಿಲ್ದಾಣದಿಂದ ಮುಂಬೈ ಸೆಂಟ್ರಲ್ಗೆ ತೆರಳುತ್ತಿತ್ತು. ಆನಂದ್ನಲ್ಲಿ ಅದಕ್ಕೆ ನಿಲುಗಡೆ ಇಲ್ಲ. ಅಪಘಾತದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದರು. ಕಳೆದ ಒಂದು ತಿಂಗಳಲ್ಲಿ ಇದೇ ರೈಲಿಗೆ ಸಿಲುಕಿ ದನ, ಎಮ್ಮೆ ಸಾವನ್ನಪ್ಪಿದ ಘಟನೆಗಳು ಮೂರು ಬಾರಿ ನಡೆದಿವೆ.
A 54-year-old woman died after she was hit by semi high-speed Vande Bharat Express train in Gujarat on Tuesday afternoon.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm