ಬ್ರೇಕಿಂಗ್ ನ್ಯೂಸ್
13-10-20 09:48 am Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್. 13 : ಶ್ರೀನಗರದಲ್ಲಿ ಸೋಮವಾರ ಭದ್ರತಾಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಲಷ್ಕರೆ ತಯ್ಯಬ ಉಗ್ರಗಾಮಿ ಗುಂಪಿನ ಉನ್ನತ ಕಮಾಂಡರ್ ಹಾಗೂ ಆತನ ಸಹಚರ ಸಾವನ್ನಪ್ಪಿದ್ದ್ಜಾರೆ ಎಂದು ಜಮ್ಮುಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಸೋಮವಾರ ತಿಳಿಸಿದ್ದಾರೆ.
ಜಮ್ಮುವಿನ ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಖಚಿತ ಮಾಹಿತಿ ಮೇರೆಗೆ ಸಿಆರ್ಪಿಎಫ್ ಯೋಧರ ಜೊತೆ ಜಮ್ಮು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸಿಆರ್ಪಿಎಫ್ ಯೋಧರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಜಮ್ಮು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
'ಎನ್ಕೌಂಟರ್ನಲ್ಲಿ ಎಲ್ಇಟಿ ಉಗ್ರ ಸಂಘಟನೆಯ ಪಾಕಿಸ್ತಾನ ಕಮಾಂಡರ್ ಸೈಫುಲ್ಲಾ ಹತ್ಯೆಗೀಡಾಗಿದ್ದು, ಈತ ನೌಗಾಮ್, ಚದೂರಾ ಮತ್ತು ಕಂಡಿಜಾಲ್ ಪ್ರದೇಶಗಳಲ್ಲಿ ಭದ್ರತಾಪಡೆಗಳ ಮೇಲೆ ಈಚೆಗೆ ನಡೆದಿದ್ದ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದಾನೆ' ಎಂದು ಜಮ್ಮು-ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.
ಕಳೆದ ಒಂದು ವರ್ಷದಲ್ಲಿ 75 ಉಗ್ರಗಾಮಿ ವಿರೋಧಿ ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, 180 ಮಂದಿ ಉಗ್ರರು ಮೃತಪಟ್ಟಿದ್ದಾರಂದು ಜಮ್ಮುಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm