ಬ್ರೇಕಿಂಗ್ ನ್ಯೂಸ್
11-11-22 05:13 pm HK News Desk ದೇಶ - ವಿದೇಶ
ನವದೆಹಲಿ, ನ.11 : ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಆರು ಮಂದಿ ಹಂತಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸುದೀರ್ಘ ಕಾಲದ ಜೈಲು ವಾಸದ ಬಳಿಕ ಜೈಲಿನಿಂದ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ಪ್ರಕರಣದಲ್ಲಿ ನಳಿನಿ ಶ್ರೀಹರನ್ ಸೇರಿದಂತೆ ಐವರು ತಮಿಳುನಾಡಿನ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಈ ಹಿಂದೆ ತಮಿಳುನಾಡು ಸರ್ಕಾರವೂ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಇದನ್ನು ಸುಪ್ರೀಂ ಕೋರ್ಟ್ ಪರಿಗಣಿಸಿದ್ದು, ಅವರ ಬಿಡುಗಡೆಗೆ ಆದೇಶಿಸಿದೆ. ಮೇ ತಿಂಗಳಲ್ಲಿ ಮತ್ತೋರ್ವ ಆರೋಪಿ ಪೇರಾರಿವಾಳನ್ ಅವರನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿತ್ತು.

ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ 21 ಮಂದಿಯ ಪೈಕಿ ನಳಿನಿ ಶ್ರೀಹರನ್, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಜೈಲಿನಲ್ಲಿದ್ದಾರೆ. ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾದ ಬಿ.ಆರ್ ಗವಾಯಿ, ಬಿ.ವಿ ನಾಗರತ್ನ ಅವರಿದ್ದ ಪೀಠವು ಅಪರಾಧಿಗಳ ಬಿಡುಗಡೆಗೆ ಆದೇಶ ನೀಡಿದೆ.
1991ರ ಮೇ 21ರಂದು ತಮಿಳುನಾಡಿನ ಪೆರಂಬೂರಿನಲ್ಲಿ ಎಲ್ಟಿಟಿಇ ಗುಂಪಿನ ಮಹಿಳಾ ಆತ್ಯಾಹುತಿ ಬಾಂಬರ್ ಗಳು ರಾಜೀವ್ ಗಾಂಧಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಹತ್ಯೆ ಮಾಡಿದ್ದರು.
The Supreme Court on Friday set free Nalini Sriharan, R P Ravichandran and four others serving life sentences in the Rajiv Gandhi assassination case.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm