ಬ್ರೇಕಿಂಗ್ ನ್ಯೂಸ್
13-10-20 12:40 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್.13 : ಉತ್ತರ ಪ್ರದೇಶದ ಸರ್ಕಾರಿ ಮಹಿಳಾ ಅಧಿಕಾರಿ ಹೆರಿಗೆಯಾದ ಮೂರೇ ವಾರದಲ್ಲಿ ಕಚೇರಿಗೆ ಹಾಜರಾಗಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.
ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ಮೋದಿನಗರದ ಸಬ್ -ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಗಿರುವ ಸೌಮ್ಯ ಅವರು ಜುಲೈನಿಂದ ಕೋವಿಡ್ ಕಾರ್ಯಗಳಲ್ಲಿ ತೊಡಗಿದ್ದು, ಹೆರಿಗೆಯಾದ 14 ದಿನಗಳಲ್ಲೇ ತಮ್ಮ ಹೆಣ್ಣು ಮಗುವಿನ ಜೊತೆಗೆ ಕರ್ತವ್ಯಕ್ಕೆ ಹಾಜರಾಗಿರುವುದು ಗಮನ ಸೆಳೆದಿದೆ. ಅವರ ಕರ್ತವ್ಯ ಬದ್ಧತೆ ಮತ್ತು ಕಾಳಜಿಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸೌಮ್ಯ, ನಾನು ಐಎಎಸ್ ಅಧಿಕಾರಿ, ಹೀಗಾಗಿ ನನ್ನ ಕರ್ತವ್ಯದ ಬಗ್ಗೆ ಗಮನಹರಿಸಬೇಕು. ಕೊರೊನಾ ಸಾಂಕ್ರಾಮಿಕದಿಂದಾಗಿ ಎಲ್ಲರ ಮೇಲೂ ಜವಾಬ್ದಾರಿ ಇದೆ. ಮಗುವಿಗೆ ಜನ್ಮ ನೀಡಿ, ಅದರ ಆರೈಕೆ ಮಾಡುವ ಶಕ್ತಿಯನ್ನ ಮಹಿಳೆಗೆ ದೇವರು ನೀಡಿದ್ದಾನೆ.
ಗ್ರಾಮೀಣ ಭಾರತದಲ್ಲಿ ಮಹಿಳೆಯರು ಗರ್ಭಿಣಿಯಾಗಿದ್ದಾಗ ಹಾಗೂ ಡೆಲಿವರಿ ನಂತರವೂ ಮನೆಯ ಕೆಲಸದ ಜೊತೆ ತಮ್ಮ ಜೀವನೋಪಾಯಕ್ಕೂ ಕೆಲಸ ಮಾಡ್ತಾರೆ. ಅದೇ ರೀತಿ ನಾನು ದೇವರ ದಯದಿಂದ ಮೂರು ವಾರಗಳ ಮುಗುವಿನೊಂದಿಗೆ ಆಡಳಿತಾತ್ಮಕ ಕೆಲಸವನ್ನ ಮಾಡುವಲ್ಲಿ ಶಕ್ತಳಾಗಿದ್ದೇನೆ ಎಂದಿದ್ದಾರೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm