ಬ್ರೇಕಿಂಗ್ ನ್ಯೂಸ್
13-10-20 12:40 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್.13 : ಉತ್ತರ ಪ್ರದೇಶದ ಸರ್ಕಾರಿ ಮಹಿಳಾ ಅಧಿಕಾರಿ ಹೆರಿಗೆಯಾದ ಮೂರೇ ವಾರದಲ್ಲಿ ಕಚೇರಿಗೆ ಹಾಜರಾಗಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.
ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ಮೋದಿನಗರದ ಸಬ್ -ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಗಿರುವ ಸೌಮ್ಯ ಅವರು ಜುಲೈನಿಂದ ಕೋವಿಡ್ ಕಾರ್ಯಗಳಲ್ಲಿ ತೊಡಗಿದ್ದು, ಹೆರಿಗೆಯಾದ 14 ದಿನಗಳಲ್ಲೇ ತಮ್ಮ ಹೆಣ್ಣು ಮಗುವಿನ ಜೊತೆಗೆ ಕರ್ತವ್ಯಕ್ಕೆ ಹಾಜರಾಗಿರುವುದು ಗಮನ ಸೆಳೆದಿದೆ. ಅವರ ಕರ್ತವ್ಯ ಬದ್ಧತೆ ಮತ್ತು ಕಾಳಜಿಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸೌಮ್ಯ, ನಾನು ಐಎಎಸ್ ಅಧಿಕಾರಿ, ಹೀಗಾಗಿ ನನ್ನ ಕರ್ತವ್ಯದ ಬಗ್ಗೆ ಗಮನಹರಿಸಬೇಕು. ಕೊರೊನಾ ಸಾಂಕ್ರಾಮಿಕದಿಂದಾಗಿ ಎಲ್ಲರ ಮೇಲೂ ಜವಾಬ್ದಾರಿ ಇದೆ. ಮಗುವಿಗೆ ಜನ್ಮ ನೀಡಿ, ಅದರ ಆರೈಕೆ ಮಾಡುವ ಶಕ್ತಿಯನ್ನ ಮಹಿಳೆಗೆ ದೇವರು ನೀಡಿದ್ದಾನೆ.
ಗ್ರಾಮೀಣ ಭಾರತದಲ್ಲಿ ಮಹಿಳೆಯರು ಗರ್ಭಿಣಿಯಾಗಿದ್ದಾಗ ಹಾಗೂ ಡೆಲಿವರಿ ನಂತರವೂ ಮನೆಯ ಕೆಲಸದ ಜೊತೆ ತಮ್ಮ ಜೀವನೋಪಾಯಕ್ಕೂ ಕೆಲಸ ಮಾಡ್ತಾರೆ. ಅದೇ ರೀತಿ ನಾನು ದೇವರ ದಯದಿಂದ ಮೂರು ವಾರಗಳ ಮುಗುವಿನೊಂದಿಗೆ ಆಡಳಿತಾತ್ಮಕ ಕೆಲಸವನ್ನ ಮಾಡುವಲ್ಲಿ ಶಕ್ತಳಾಗಿದ್ದೇನೆ ಎಂದಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm