ಬ್ರೇಕಿಂಗ್ ನ್ಯೂಸ್
12-11-22 10:33 pm HK News Desk ದೇಶ - ವಿದೇಶ
ನವದೆಹಲಿ, ನ.12: ಉತ್ತರ ಭಾರತದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ನೇಪಾಳ ಕೇಂದ್ರೀಕರಿಸಿ ಭೂಕಂಪನ ಆಗಿದ್ದು, ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಕಂಪನದ ಅನುಭವ ಬಂದಿದೆ.
ರಿಕ್ಟರ್ ಸ್ಕೇಲ್ ನಲ್ಲಿ 5.3 ತೀವ್ರತೆ ಹೊಂದಿದ್ದ ಭೂಕಂಪ ಶನಿವಾರ ರಾತ್ರಿ 7.57ರ ಸುಮಾರಿಗೆ ಸಂಭವಿಸಿದೆ. ಉತ್ತರಾಖಂಡ, ಉತ್ತರ ಪ್ರದೇಶದ ಬಹುತೇಕ ಜಿಲ್ಲೆಗಳಲ್ಲಿ ಕಂಪನ ಉಂಟಾಗಿದೆ.
ಒಂದೇ ವಾರದಲ್ಲಿ ಎರಡನೇ ಬಾರಿಗೆ ಭೂಮಿ ನಡುಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಕಳೆದ ನ.9ರಂದು ಬೆಳಗ್ಗೆ ಇದೇ ರೀತಿ ಭೂಕಂಪನ ಆಗಿದ್ದು, 6.3 ತೀವ್ರತೆ ದಾಖಲಾಗಿತ್ತು. ನೇಪಾಳ ಕೇಂದ್ರೀಕರಿಸಿ ಉಂಟಾಗಿದ್ದ ಕಂಪನದಲ್ಲಿ ಆರು ಮಂದಿ ಸಾವಿಗೀಡಾಗಿದ್ದರು. ಇದೀಗ ಮತ್ತೆ ನೇಪಾಳ ಕೇಂದ್ರಿತ ಭೂಕಂಪನ ಆಗಿದ್ದು, ಉತ್ತರ ಭಾರತದಲ್ಲಿ ಜನರು ಭಯಕ್ಕೆ ಒಳಗಾಗಿದ್ದಾರೆ. ಶನಿವಾರ ರಾತ್ರಿ ಉತ್ತರ ದೆಹಲಿಯಲ್ಲೂ ಕಂಪನ ಉಂಟಾಗಿದೆ. ಸಣ್ಣ ಮಟ್ಟಿನ ಕಂಪನಗಳು ಭವಿಷ್ಯದ ಭಾರೀ ಕಂಪನದ ಮುನ್ಸೂಚನೆಯೋ ಅನ್ನುವ ಆತಂಕವೂ ಉಂಟಾಗಿದೆ. ತಜ್ಞರು ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
Strong tremors were felt in parts of north India, including in Delhi-NCR, on Saturday night as a 5.4-magnitude earthquake struck Nepal, nearly 101 km east-southeast from Pithoragarh in Uttarakhand, officials said.The epicentre of the quake was Patadebal of Bajhang, 460 km west of Kathmandu, the National Earthquake Monitoring and Research Centre of Nepal said. There was no immediate report of any damage.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm