ಬ್ರೇಕಿಂಗ್ ನ್ಯೂಸ್
12-11-22 10:33 pm HK News Desk ದೇಶ - ವಿದೇಶ
ನವದೆಹಲಿ, ನ.12: ಉತ್ತರ ಭಾರತದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ನೇಪಾಳ ಕೇಂದ್ರೀಕರಿಸಿ ಭೂಕಂಪನ ಆಗಿದ್ದು, ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಕಂಪನದ ಅನುಭವ ಬಂದಿದೆ.
ರಿಕ್ಟರ್ ಸ್ಕೇಲ್ ನಲ್ಲಿ 5.3 ತೀವ್ರತೆ ಹೊಂದಿದ್ದ ಭೂಕಂಪ ಶನಿವಾರ ರಾತ್ರಿ 7.57ರ ಸುಮಾರಿಗೆ ಸಂಭವಿಸಿದೆ. ಉತ್ತರಾಖಂಡ, ಉತ್ತರ ಪ್ರದೇಶದ ಬಹುತೇಕ ಜಿಲ್ಲೆಗಳಲ್ಲಿ ಕಂಪನ ಉಂಟಾಗಿದೆ.
ಒಂದೇ ವಾರದಲ್ಲಿ ಎರಡನೇ ಬಾರಿಗೆ ಭೂಮಿ ನಡುಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಕಳೆದ ನ.9ರಂದು ಬೆಳಗ್ಗೆ ಇದೇ ರೀತಿ ಭೂಕಂಪನ ಆಗಿದ್ದು, 6.3 ತೀವ್ರತೆ ದಾಖಲಾಗಿತ್ತು. ನೇಪಾಳ ಕೇಂದ್ರೀಕರಿಸಿ ಉಂಟಾಗಿದ್ದ ಕಂಪನದಲ್ಲಿ ಆರು ಮಂದಿ ಸಾವಿಗೀಡಾಗಿದ್ದರು. ಇದೀಗ ಮತ್ತೆ ನೇಪಾಳ ಕೇಂದ್ರಿತ ಭೂಕಂಪನ ಆಗಿದ್ದು, ಉತ್ತರ ಭಾರತದಲ್ಲಿ ಜನರು ಭಯಕ್ಕೆ ಒಳಗಾಗಿದ್ದಾರೆ. ಶನಿವಾರ ರಾತ್ರಿ ಉತ್ತರ ದೆಹಲಿಯಲ್ಲೂ ಕಂಪನ ಉಂಟಾಗಿದೆ. ಸಣ್ಣ ಮಟ್ಟಿನ ಕಂಪನಗಳು ಭವಿಷ್ಯದ ಭಾರೀ ಕಂಪನದ ಮುನ್ಸೂಚನೆಯೋ ಅನ್ನುವ ಆತಂಕವೂ ಉಂಟಾಗಿದೆ. ತಜ್ಞರು ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
Strong tremors were felt in parts of north India, including in Delhi-NCR, on Saturday night as a 5.4-magnitude earthquake struck Nepal, nearly 101 km east-southeast from Pithoragarh in Uttarakhand, officials said.The epicentre of the quake was Patadebal of Bajhang, 460 km west of Kathmandu, the National Earthquake Monitoring and Research Centre of Nepal said. There was no immediate report of any damage.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm