ಬ್ರೇಕಿಂಗ್ ನ್ಯೂಸ್
15-11-22 05:47 pm HK News Desk ದೇಶ - ವಿದೇಶ
ಗುಜರಾತ್, ನ 15: ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸುವ ಪ್ರಯತ್ನದಲ್ಲಿ ಒಂದೇ ಕುಟುಂಬದ ಐವರು ಗುಜರಾತ್ನ ಕಛ್ನ ನರ್ಮದಾ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ನೀರು ತರುವ ವೇಳೆ ಮಹಿಳೆ ಕಾಲುವೆಗೆ ಜಾರಿ ಬಿದ್ದಿದ್ದಾರೆ. ಆಗ ಇವರನ್ನು ರಕ್ಷಿಸಲು ಕುಟುಂಬದ ಒಬ್ಬೊಬ್ಬರೇ ನೀರಿಗಿಳಿದಿದ್ದಾರೆ. ದುರಾದೃಷ್ಟವಶಾತ್ ಎಲ್ಲರೂ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಎಲ್ಲಾ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಕಛ್ ಪಶ್ಚಿಮ ಪೊಲೀಸ್ ವರಿಷ್ಠಾಧಿಕಾರಿ ಸೌರಭ್ ಸಿಂಗ್ ತಿಳಿಸಿದ್ದಾರೆ.
ಘಟನೆ ನಡೆದ ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಮತ್ತು ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಕತ್ತಲೆಯಾಗಿದ್ದ ಕಾರಣ ಕಾರ್ಯಾಚರಣೆಗೆ ಸಾಕಷ್ಟು ತೊಂದರೆಯಾಗಿತ್ತು. ಆದರೆ, ಹಲವು ಗಂಟೆಗಳ ಪ್ರಯತ್ನದ ಬಳಿಕ ಎಲ್ಲರ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ. ಅಪಘಾತದಲ್ಲಿ ಇಬ್ಬರು ವಿವಾಹಿತ ದಂಪತಿಗಳು ಸೇರಿದ್ದಾರೆ ಎನ್ನಲಾಗಿದೆ.
ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
Five members of the same family drowned in the Narmada canal in Gujarat’s Kutch attempting to save a woman who had slipped into the canal, according to an official.The bodies of the deceased members have been recovered at the Gundala village in Mundra.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm