ಬ್ರೇಕಿಂಗ್ ನ್ಯೂಸ್
15-11-22 05:47 pm HK News Desk ದೇಶ - ವಿದೇಶ
ಗುಜರಾತ್, ನ 15: ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸುವ ಪ್ರಯತ್ನದಲ್ಲಿ ಒಂದೇ ಕುಟುಂಬದ ಐವರು ಗುಜರಾತ್ನ ಕಛ್ನ ನರ್ಮದಾ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ನೀರು ತರುವ ವೇಳೆ ಮಹಿಳೆ ಕಾಲುವೆಗೆ ಜಾರಿ ಬಿದ್ದಿದ್ದಾರೆ. ಆಗ ಇವರನ್ನು ರಕ್ಷಿಸಲು ಕುಟುಂಬದ ಒಬ್ಬೊಬ್ಬರೇ ನೀರಿಗಿಳಿದಿದ್ದಾರೆ. ದುರಾದೃಷ್ಟವಶಾತ್ ಎಲ್ಲರೂ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಎಲ್ಲಾ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಕಛ್ ಪಶ್ಚಿಮ ಪೊಲೀಸ್ ವರಿಷ್ಠಾಧಿಕಾರಿ ಸೌರಭ್ ಸಿಂಗ್ ತಿಳಿಸಿದ್ದಾರೆ.
ಘಟನೆ ನಡೆದ ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಮತ್ತು ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಕತ್ತಲೆಯಾಗಿದ್ದ ಕಾರಣ ಕಾರ್ಯಾಚರಣೆಗೆ ಸಾಕಷ್ಟು ತೊಂದರೆಯಾಗಿತ್ತು. ಆದರೆ, ಹಲವು ಗಂಟೆಗಳ ಪ್ರಯತ್ನದ ಬಳಿಕ ಎಲ್ಲರ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ. ಅಪಘಾತದಲ್ಲಿ ಇಬ್ಬರು ವಿವಾಹಿತ ದಂಪತಿಗಳು ಸೇರಿದ್ದಾರೆ ಎನ್ನಲಾಗಿದೆ.
ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
Five members of the same family drowned in the Narmada canal in Gujarat’s Kutch attempting to save a woman who had slipped into the canal, according to an official.The bodies of the deceased members have been recovered at the Gundala village in Mundra.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm