ಬ್ರೇಕಿಂಗ್ ನ್ಯೂಸ್
15-11-22 05:54 pm HK News Desk ದೇಶ - ವಿದೇಶ
ಪುಣೆ,ನ 15: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಲುಕಿ ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ. ಈ ಘಟನೆಯಿಂದ ಮಹಿಳೆಯ ಹೊಟ್ಟೆಯಲ್ಲಿ ಶಿಶು ಕೂಡ ಹುಟ್ಟುವ ಮೊದಲೇ ಪ್ರಾಣ ಕಳೆದುಕೊಂಡಿದೆ.
ಜುನ್ನಾರ್ ತಾಲೂಕಿನ ನಿಮ್ದಾರಿ ನಿವಾಸಿ ವಿದ್ಯಾ ಕಂಸ್ಕರ್ (22) ಎಂಬುವವರೇ ಮೃತರು. ತುಂಬು ಗರ್ಭಿಣಿಯಾಗಿದ್ದ ವಿದ್ಯಾ ಕಾರಿನಲ್ಲಿ ಪತಿ ರಮೇಶ್ ಮತ್ತು ತಾಯಿಯೊಂದಿಗೆ ತಪಾಸಣೆಗಾಗಿ ನಾರಾಯಣಗಾಂವ್ಗೆ ತೆರಳಿದ್ದರು. ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದಾಗ ವಾರುಲ್ವಾಡಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಕಾರಿನಿಂದ ಕೆಳಗಿಳಿದಿದ್ದರು. ಒಂದೇ ಇಂಜಿನ್ಗೆ ಎರಡು ಟ್ರಾಲಿಗಳು ಜೋಡಿಸಿದ್ದ ಟ್ರ್ಯಾಕ್ಟರ್ ವಿದ್ಯಾಗೆ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದ ವಿದ್ಯಾರ ತಲೆ ಮೇಲೆ ಟ್ರಾಲಿಯ ಚಕ್ರ ಹರಿದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ನಂತರ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ, ಪತಿ ರಮೇಶ್ ಕಂಸ್ಕರ್ ನೀಡಿದ ದೂರಿನ ಮೇರೆಗೆ ಟ್ರ್ಯಾಕ್ಟರ್ ಚಾಲಕ ಗೋರಕ್ಷ್ ಸುಖದೇವ್ ಧೆಬರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Junnar taluka of Pune district has a shocking incident. A 22-year-old pregnant woman died on the spot after she was found under a sugarcane trolley. As the two trolleys were connected to one mechanism, the woman died after the rear trolley was crushed. The incident took place at Warulwadi on Narayangaon-Savargaon road in Junnar taluka.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm