ಬ್ರೇಕಿಂಗ್ ನ್ಯೂಸ್
13-10-20 03:09 pm Headline Karnataka News Network ದೇಶ - ವಿದೇಶ
ದಾವಣಗೆರೆ,ಅಕ್ಟೋಬರ್ 13: ಕೌಟುಂಬಿಕ ಕಲಹದಿಂದ ಬೇಸತ್ತ ಶಿಕ್ಷಕಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ, ಆತ್ಮಹತ್ಯೆಗೆ ಶರಣಾಗಿರುವ ಘಟನೆ, ದಾವಣಗೆರೆಯಲ್ಲಿ ನಡೆದಿದೆ.
ಶ್ರೀದೇವಿ (38) ಎಂಬ ಶಿಕ್ಷಕಿ ತಮ್ಮ 12 ವರ್ಷದ ಹನ್ಸಿಕಾ, 9 ವರ್ಷದ ನೂತನ್ ಎಂಬ ಮಕ್ಕಳ ಜತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಕೂಟಿಯಲ್ಲಿ ಮಕ್ಕಳನ್ನು ಕಾಲುವೆ ಬಳಿ ಕರೆತಂದ ಅವರು ಮಕ್ಕಳನ್ನು ಸೊಂಟಕ್ಕೆ ಕಟ್ಟಿಕೊಂಡು ಕಾಲುವೆಗೆ ಹಾರಿದ್ದಾರೆ ಎನ್ನಲಾಗಿದೆ.
ಪ್ರೌಢಶಾಲೆಯೊಂದರ ಶಿಕ್ಷಕಿಯಾಗಿರುವ ಇವರು ಮನೆ ಕಟ್ಟುವ ವಿಚಾರದಲ್ಲಿ ಪತಿಯೊಂದಿಗೆ ಜಗಳ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವ ತೆಗೆದು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
High school teacher in Davanagere committed suicide by jumping into the canal with her two children here on 13 October, Tuesday, 2020
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm