ಬ್ರೇಕಿಂಗ್ ನ್ಯೂಸ್
16-11-22 09:45 pm HK News Desk ದೇಶ - ವಿದೇಶ
ನವದೆಹಲಿ, ನ.16: ವಿಮಾನ ಪ್ರಯಾಣದಲ್ಲಿ ಇನ್ನು ಮುಂದೆ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.
ದೇಶದಲ್ಲಿ ಕೋವಿಡ್ -19 ಪ್ರಕರಣಗಳು ಕ್ಷೀಣಿಸುತ್ತಿದ್ದು ಇದನ್ನು ಗಮನದಲ್ಲಿಟ್ಟು ವಿಮಾನ ಪ್ರಯಾಣದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಈ ವರೆಗೆ ಮಾಸ್ಕ್ ಧರಿಸದವರಿಗೆ ದಂಡ ಹಾಕಲಾಗುತ್ತಿತ್ತು. ಆದರೆ, ಇಂದಿನಿಂದ ಮಾಸ್ಕ್ ಧರಿಸುವುದು ಅಗತ್ಯವಿಲ್ಲ ಎಂದು ಹೇಳಿದ್ದು, ಪ್ರಯಾಣಿಕರು ತಮ್ಮ ಇಷ್ಟದಂತೆ ಇರಬಹುದು ಎಂದಿದೆ. ಆರೋಗ್ಯ ಸಚಿವಾಲಯದೊಂದಿಗೆ ಪರಿಶೀಲನಾ ಸಭೆ ನಡೆಸಿದ ಬಳಿಕ ನಾಗರಿಕ ವಿಮಾನಯಾನ ಸಚಿವಾಲಯ ಈ ನಿರ್ಧಾರವನ್ನು ಪ್ರಕಟಿಸಿದೆ.
ಇದುವರೆಗೂ ವಿಮಾನಗಳಲ್ಲಿ ಪ್ರಯಾಣಿಸುವಾಗ ಮಾಸ್ಕ್ ಅಥವಾ ಫೇಸ್ ಕವರ್ಗಳನ್ನು ಧರಿಸುವುದು ಕಡ್ಡಾಯವಾಗಿತ್ತು. ವಿಮಾನಗಳಲ್ಲಿ ಕೋವಿಡ್ 19 ಸೋಂಕು ಹರಡದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೇ ಮಾಸ್ಕ್ ಧರಿಸದವರಿಗೆ ದಂಡ ಸಹ ವಿಧಿಸುವ ನಿಯಮ ಹೇರಲಾಗಿತ್ತು.
ಈ ಎಲ್ಲ ನಿಯಮಗಳು ಇನ್ನು ಮುಂದೆ ಪಾಲನೆಯಾಗುವುದಿಲ್ಲ. ನಿಮಗೆ ಇಷ್ಟವಿದ್ದರೆ ಮಾಸ್ಕ್ ಧರಿಸಬಹುದು. ಇಲ್ಲವೇ ಹಾಗೆಯೇ ಪ್ರಯಾಣ ಮಾಡಬಹುದು. ಮಾಸ್ಕ್ ಬಳಕೆಗೆ ಸಂಬಂಧಿಸಿದಂತೆ ದಂಡದ ಯಾವುದೇ ಉಲ್ಲೇಖವನ್ನು ಘೋಷಿಸಬೇಕಾಗಿಲ್ಲ ಎಂದು ಸಚಿವಾಲಯ ಹೇಳಿದೆ.
Masks are no longer compulsory for air travel in India.The use of masks won't be needed anymore during air travel, the civil aviation ministry announced on Wednesday.Till now, wearing masks/face covers was mandatory while flying.Passengers should, however, preferably use them even as the number of coronavirus cases declines, it said.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm