ಬ್ರೇಕಿಂಗ್ ನ್ಯೂಸ್
13-10-20 04:06 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 13: ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭಭಾಯಿ ಕಥರಿಯಾ ಗೋವಿನ ಸೆಗಣಿಯಿಂದ ಮಾಡಿದ ಚಿಪ್ ಅನ್ನು ಹೊರತಂದಿದ್ದಾರೆ. ಮೊಬೈಲ್ ಫೋನ್ ಹೊರಸೂಸುವ ವಿಕಿರಣವನ್ನು ಈ ಚಿಪ್ ತಡೆಯಬಲ್ಲದು. ಆಮೂಲಕ ವಿಕಿರಣ ಸಂಬಂಧಿ ರೋಗಗಳನ್ನು ಈ ಚಿಪ್ ನಿವಾರಿಸಲಿದೆ ಎಂದು ಕಥರಿಯಾ ಹೇಳಿದ್ದಾರೆ.
ಕೇಂದ್ರ ಸರಕಾರದ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆಯಡಿ ಸ್ಥಾಪಿಸಲಾಗಿರುವ ರಾಷ್ಟ್ರೀಯ ಕಾಮಧೇನು ಆಯೋಗದಿಂದ ಈ ಹೊಸ ಮಾದರಿಯ ಚಿಪ್ ಅನ್ನು ಬಿಡುಗಡೆ ಮಾಡಲಾಗಿದೆ. ಸಗಣಿ ಉತ್ಪನ್ನಗಳ ಪ್ರಚಾರಕ್ಕಾಗಿ ಆಯೋಗದ ವತಿಯಿಂದ ಕಾಮಧೇನು ದೀಪಾವಳಿ ಹೆಸರಲ್ಲಿ ರಾಷ್ಟ್ರ ಮಟ್ಟದ ಅಭಿಯಾನ ಹಮ್ಮಿಕೊಂಡಿದ್ದು, ಕಥರಿಯಾ ದೆಹಲಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಗೋವಿನ ಸೆಗಣಿ ವಿಕಿರಣ ವಿರೋಧಿಯಾಗಿದ್ದು, ಎಲ್ಲರನ್ನು ಕಾಪಾಡುತ್ತದೆ. ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಈ ಚಿಪ್ ಅನ್ನು ಮೊಬೈಲ್ ಫೋನ್ ಗಳಲ್ಲಿ ಬಳಸಬಹುದು. ಇದರಿಂದ ಮೊಬೈಲ್ ವಿಕಿರಣದಿಂದ ಬರುವ ರೋಗಗಳನ್ನು ನಿಯಂತ್ರಿಸಬಹುದು ಎಂದು ಕಥಿರಿಯಾ ಹೇಳಿದ್ದಾರೆ.
ಹೊಸ ಚಿಪ್ ಗೆ ಗೋಸತ್ವ ಕವಚ ಎಂದು ಹೆಸರಿಡಲಾಗಿದ್ದು ಗುಜರಾತಿನ ರಾಜ್ ಕೋಟ್ ಮೂಲದ ಶ್ರೀಜಿ ಗೋಶಾಲೆಯಲ್ಲಿ ಇದನ್ನು ಆವಿಷ್ಕರಿಸಲಾಗಿದೆ. ಈ ಗೋಶಾಲೆಯನ್ನು ಕಾಮಧೇನು ಆಯೋಗದಿಂದಲೇ 2019ರಲ್ಲಿ ರಚಿಸಲಾಗಿದ್ದು ಗೋವಿನ ಉತ್ಪನ್ನಗಳನ್ನು ಅಭಿವೃದ್ಧಿ ಪಡಿಸಲು ಆರಂಭಿಸಲಾಗಿತ್ತು. ಈ ಬಾರಿಯ ದೀಪಾವಳಿ ಸಂದರ್ಭದಲ್ಲಿ ಆಯೋಗದಿಂದ ಗೋವುಗಳ ಉತ್ಪನ್ನದ ಪ್ರಚಾರಕ್ಕಾಗಿ ರಾಷ್ಟ್ರ ಮಟ್ಟದ ಅಭಿಯಾನ ನಡೆಸಲಾಗುತ್ತಿದೆ. ಇದೇ ವೇಳೆ, ಈ ಬಾರಿಯ ಹಬ್ಬದ ವೇಳೆ ಚೀನಾ ನಿರ್ಮಿತ ಪಟಾಕಿಗಳನ್ನು ಸುಡುವ ಬದಲು ಸ್ವದೇಶಿ ಉತ್ಪನ್ನಗಳನ್ನು ಬಳಸುವಂತೆ ಜನರಿಗೆ ಕಥರಿಯಾ ಕರೆ ನೀಡಿದ್ದಾರೆ.
Rashtriya Kamdhenu Aayog (RKA) chairman Vallabhbhai Kathiria unveiled a ''chip'' made of cow dung and declared that it reduces radiation from mobile handsets and it will be a protection against all diseases.
02-09-25 08:00 pm
Bangalore Correspondent
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
Man sets woman on fire, Bangalore: ತನ್ನನ್ನು ಬ...
01-09-25 10:53 pm
Karnataka Police, Warning to Social Media Use...
01-09-25 06:59 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 04:44 pm
Mangalore Correspondent
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm