ಬ್ರೇಕಿಂಗ್ ನ್ಯೂಸ್
26-11-22 12:47 pm HK News Desk ದೇಶ - ವಿದೇಶ
ಶ್ರೀನಗರ, ನ.26: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಅದೇ ಮಾದರಿಯ ಕುಕ್ಕರ್ ಬಾಂಬ್ ಪತ್ತೆಯಾಗಿದೆ. ಕಣಿವೆ ರಾಜ್ಯ ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹೀಬ್ ಎಂಬಲ್ಲಿ ಕುಕ್ಕರ್ ನಲ್ಲಿ ಐಇಡಿ ಸ್ಫೋಟಕಗಳನ್ನು ಇಟ್ಟು ಸ್ಫೋಟಿಸಲು ಸಂಚು ರೂಪಿಸಿದ್ದು ಪತ್ತೆಯಾಗಿದೆ.
ಶೋಪಿಯಾನ್ ಪೊಲೀಸರು ಮತ್ತು ಸೇನಾಪಡೆಯ ರಾಷ್ಟ್ರೀಯ ರೈಫಲ್ಸ್ ವಿಭಾಗದ ಯೋಧರು ಜಂಟಿ ಕಾರ್ಯಾಚರಣೆಯಲ್ಲಿ ಕುಕ್ಕರ್ ಬಾಂಬ್ ಪತ್ತೆ ಮಾಡಿದ್ದಾರೆ. ಪೊಲೀಸರು ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದರಿಂದ ದೊಡ್ಡ ದುರಂತ ತಪ್ಪಿದೆ. ನವೆಂಬರ್ ತಿಂಗಳ ಆರಂಭದಲ್ಲಿ ರಾಮ್ ಬನ್ ಜಿಲ್ಲೆಯಲ್ಲಿ ಐಇಡಿ ಮಾದರಿಯ ಸ್ಫೋಟಕ ಸಾರ್ವಜನಿಕ ಸಾರಿಗೆ ಬಸ್ಸಿನಲ್ಲಿ ಪತ್ತೆಯಾಗಿತ್ತು. ಕೂಡಲೇ ಅದನ್ನು ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿ, ತೆರವು ಮಾಡಿತ್ತು. ಬಸ್ಸಿನಲ್ಲಿ ಅನಾಥ ಬ್ಯಾಗ್ ಒಂದು ಪತ್ತೆಯಾಗಿತ್ತು. ಆನಂತರ, ಸಿಆರ್ ಪಿಎಫ್ ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಬಾಂಬ್ ಅನ್ನುವುದು ದೃಢಪಟ್ಟಿತ್ತು.


ಇದೀಗ ಐಇಡಿ ಸ್ಫೋಟಕವನ್ನು ಕುಕ್ಕರ್ ಬಾಕ್ಸ್ ನಲ್ಲಿಟ್ಟು ಭಾರೀ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸಿದ್ದು ಪತ್ತೆಯಾಗಿದೆ. ಬಾಂಬ್ ಕನೆಕ್ಟ್ ಮಾಡಿ, ಕುಕ್ಕರ್ ಒಳಗೆ ಇಟ್ಟರೆ ಒಳಗಿನ ಒತ್ತಡ ಹೆಚ್ಚುತ್ತಾ ಹೋಗಿ ಸಹಜ ಸಾಮರ್ಥ್ಯದ ಸ್ಫೋಟಕ್ಕಿಂತ ಹತ್ತು ಪಟ್ಟು ಹೆಚ್ಚು ಹಾನಿ ಮಾಡುವಷ್ಟು ಸ್ಫೋಟಗೊಳ್ಳುತ್ತದೆ. ಅದಕ್ಕಾಗಿ ಉಗ್ರರು ದೊಡ್ಡ ಮಟ್ಟದ ಹಾನಿ ಮಾಡುವ ಉದ್ದೇಶದಿಂದ ಈ ರೀತಿ ಮಾಡುತ್ತಾರೆ.
In a joint operation by Shopian Police and Indian Army's 44 Rashtriya Rifles on Friday, an Improvised Explosive Device (IED) planted in a cooker was detected at Imamsahib in Shopian.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm