ಬ್ರೇಕಿಂಗ್ ನ್ಯೂಸ್
28-11-22 12:12 pm HK News Desk ದೇಶ - ವಿದೇಶ
ಶ್ರೀನಗರ, ನ.28 : 24 ಗಂಟೆಯೊಳಗೆ ಸರ್ಕಾರಿ ನಿವಾಸ ಖಾಲಿ ಮಾಡಿ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಜಮ್ಮು ಕಾಶ್ಮೀರ ಸರ್ಕಾರ ನೋಟಿಸ್ ನೀಡಿದೆ.
ಮೆಹಬೂಬಾ ಮುಫ್ತಿ, ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಸರ್ಕಾರಿ ಬಂಗಲೆಯಲ್ಲಿ ವಾಸವಿದ್ದಾರೆ. ಇದನ್ನು ಖಾಲಿ ಮಾಡಬೇಕು ಎಂದು ಅವರಿಗೆ ಒಂದು ತಿಂಗಳ ಹಿಂದೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ಬಂಗಲೆ ಖಾಲಿ ಮಾಡದ ಕಾರಣ, ಇದೀಗ ಮತ್ತೆ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದ್ದು, 24 ಗಂಟೆಗಳ ಗಡುವು ನೀಡಲಾಗಿದೆ.
'24 ಗಂಟೆಯೊಳಗೆ ಬಂಗಲೆ ಖಾಲಿ ಮಾಡಲು ನಿಮಗೆ ನಿರ್ದೇಶಿಸಲಾಗಿದೆ. ಇದು ತಪ್ಪಿದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು' ಎಂದು ನೋಟಿಸ್ನಲ್ಲಿ ಹೇಳಲಾಗಿದೆ. ಬಂಗಲೆ ಖಾಲಿ ಮಾಡಲು ನನಗೆ ನೋಟಿಸ್ ನೀಡಲಾಗಿದೆ ಎಂದು ಮೆಹಬೂಬಾ ನವೆಂಬರ್ 20 ರಂದು ಹೇಳಿದ್ದರು.
ದೇಶದ ಎಲ್ಲಾ ರಾಜ್ಯಗಳಲ್ಲಿ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು ಅಥವಾ ಮಂತ್ರಿಗಳಿಗೆ ಸರ್ಕಾರಿ ಬಂಗಲೆಗಳನ್ನು ನೀಡಲಾಗುತ್ತದೆ. ಅಧಿಕಾರಾವಧಿ ಮುಗಿದ ಬಳಿಕ ಅದನ್ನು ತೆರವುಗೊಳಿಸಬೇಕು. ಆದರೆ ಜಮ್ಮು ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿಗಳಿಗೆ ಜೀವನ ಪರ್ಯಂತ ಸರ್ಕಾರಿ ಬಂಗಲೆ ನೀಡುವ ಕಾನೂನು ಇತ್ತು.
2019ರಲ್ಲಿ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಬಳಿಕ ಈ ನಿಯಮ ರದ್ದುಗೊಂಡಿತ್ತು. ಹೀಗಾಗಿ 2020ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲ್ಲ ಹಾಗೂ ಗುಲಾಂ ನಬಿ ಅಜಾದ್ ಈ ಮೊದಲೇ ಸರ್ಕಾರಿ ಬಂಗಲೆ ತೊರೆದಿದ್ದರು.
Former Jammu and Kashmir Chief Minister and Peoples Democratic Party chief Mehbooba Mufti has been served a notice to vacate the government quarter she is occupying in south Kashmir’s Anantnag District by the Jammu and Kashmir administration, officials said. The notice was served to the former CM on Saturday to vacate quarter number 7 at Housing Colony Khanabal within 24 hours.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm