ಬ್ರೇಕಿಂಗ್ ನ್ಯೂಸ್
14-10-20 02:53 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 14: ದಲಿತ ಯುವತಿಯ ಗ್ಯಾಂಗ್ರೇಪ್ ಪ್ರಕರಣ ದೇಶಾದ್ಯಂತ ಸಂಚಲನ ಎಬ್ಬಿಸಿರುವಾಗಲೇ ಹತ್ರಾಸ್ ಜಿಲ್ಲೆಯಲ್ಲಿ ಮತ್ತೊಂದು ಮಗುವಿನ ಮೇಲೆ ಅತ್ಯಾಚಾರ ನಡೆದಿದೆ. ಈಗ ನಾಲ್ಕು ವರ್ಷದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರ ನಡೆದಿರುವ ಮಾಹಿತಿ ಹೊರಬಿದ್ದಿದ್ದು ಹತ್ರಾಸ್ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಪೊಲೀಸರು ಮತ್ತು ಸರ್ಕಾರದ ವಿರುದ್ಧ ಆಕ್ರೋಶದ ಅಲೆ ಎದ್ದಿದೆ.
ಹತ್ರಾಸ್ ಜಿಲ್ಲೆಯ ಸಸ್ನಿ ಎಂಬ ಗ್ರಾಮದಲ್ಲಿ ಸಂಬಂಧಿಕನೇ ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 14ರಂದು ನಡೆದ 19 ವರ್ಷದ ಯುವತಿ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಸೇರಿ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಹಲ್ಲೆ ಮಾಡಿದ್ದರು. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವಾರಗಳ ನಂತರ ಸೆ.29ರಂದು ಯುವತಿ ಮೃತಪಟ್ಟಿದ್ದಳು.
ಉತ್ತರ ಪ್ರದೇಶ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿತ್ತು. ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ಸಿಬಿಐ ತಂಡ ಭೇಟಿ ನೀಡಿದೆ.
A four-year-old was allegedly raped by her relative in Sasni, in Uttar Pradesh’s Hathras. The police said that the accused has been arrested and case has been registered.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am