ಬ್ರೇಕಿಂಗ್ ನ್ಯೂಸ್
02-12-22 12:54 pm HK News Desk ದೇಶ - ವಿದೇಶ
ನವದೆಹಲಿ, ಡಿ.2 : ವಿಮಾನ ಪ್ರಯಾಣಿಕರ ಸುರಕ್ಷತೆ ಮತ್ತು ಅಪರಾಧ ಪತ್ತೆಗಾಗಿ ಡಿಜಿ ಯಾತ್ರಾ ವ್ಯವಸ್ಥೆಯನ್ನು ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಪರಿಚಯಿಸಲಾಗುತ್ತಿದೆ. ಪ್ರಯಾಣಿಕರ ಸಂಪರ್ಕ ರಹಿತ ಮತ್ತು ತಡೆರಹಿತ ಪ್ರಯಾಣಕ್ಕಾಗಿ ಫೇಶಿಯಲ್ ರೆಕಗ್ನಿಷನ್ ಟೆಕ್ನಾಲಜಿ (ಎಫ್ಆರ್ಟಿ) ಆಧಾರದ ಮೇಲೆ ಇದನ್ನು ವಿನ್ಯಾಸ ಮಾಡಲಾಗಿದೆ.
ಮುಖದ ವೈಶಿಷ್ಟ್ಯಗಳನ್ನೇ ಬಳಸಿಕೊಂಡು ವಿಮಾನ ನಿಲ್ದಾಣಗಳಲ್ಲಿರುವ ವಿವಿಧ ಚೆಕ್ಪೋಸ್ಟ್ಗಳಲ್ಲಿ ಪ್ರಯಾಣಿಕರು ಸಲೀಸಾಗಿ ತೆರಳಬಹುದು. ಇದನ್ನು ಬೋರ್ಡಿಂಗ್ ಪಾಸ್ನೊಂದಿಗೆ ಲಿಂಕ್ ಮಾಡುವ ಮೂಲಕ ಮುಖವನ್ನು ಸ್ಕ್ಯಾನ್ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ, ಬೆಂಗಳೂರು ಮತ್ತು ವಾರಣಾಸಿ ವಿಮಾನ ನಿಲ್ದಾಣಗಳಲ್ಲಿ ಈಗಾಗಲೇ ಈ ವ್ಯವಸ್ಥೆ ಆರಂಭವಾಗಿದ್ದು, ಮೊದಲ ಹಂತದಲ್ಲಿ ದೇಶದ ಏಳು ವಿಮಾನ ನಿಲ್ದಾಣಗಳಲ್ಲಿ ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ಹೀಗಾಗಿ ಹೈದರಾಬಾದ್, ಕೋಲ್ಕತ್ತಾ, ಪುಣೆ, ವಿಜಯವಾಡ ವಿಮಾನ ನಿಲ್ದಾಣಗಳಲ್ಲಿ ಶೀಘ್ರ ಆರಂಭವಾಗಲಿದೆ. ಬಳಿಕ ದೇಶಾದ್ಯಂತ ಎಲ್ಲಾ ವಿಮಾನ ನಿಲ್ದಾಣಗಳಲ್ಲಿಯೂ ಈ ನಿಯಮ ಜಾರಿಯಾಗಲಿದೆ.
ಆಧಾರ್ ದೃಢೀಕರಣ ಮತ್ತು ಸೆಲ್ಪೀ ಫೋಟೋಗಳನ್ನು ಡಿಜಿ ಯಾತ್ರಾ ಅಪ್ಲಿಕೇಶನ್ನಲ್ಲಿ ನೋಂದಣಿ ಮಾಡಿದರೆ ಸೌಲಭ್ಯ ಬಳಸಲು ಸಾಧ್ಯವಾಗುತ್ತದೆ. ಪ್ರಯಾಣಿಕರ ಗುರುತಿನ ಚೀಟಿ, ಪ್ರಯಾಣದ ಪುರಾವೆಗಳನ್ನು ಅವರ ಸ್ಮಾರ್ಟ್ಫೋನ್ನಲ್ಲಿ ಮಾತ್ರ ಸಂಗ್ರಹಿಸಿ ಮಾಹಿತಿ ಸುರಕ್ಷಿತವಾಗಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
On Thursday, Civil Aviation Minister Jyotiraditya Scindia launched DigiYatra, that allows entry of air passengers based on a facial recognition system at the airport in the nation's capital. "DigiYatra, a biometric enabled seamless travel experience based on facial recognition technology aims to provide a new digital experience for air travellers in #India," the Ministry of Civil Aviation, Government of India, tweeted.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm