ಬ್ರೇಕಿಂಗ್ ನ್ಯೂಸ್
02-12-22 12:54 pm HK News Desk ದೇಶ - ವಿದೇಶ
ನವದೆಹಲಿ, ಡಿ.2 : ವಿಮಾನ ಪ್ರಯಾಣಿಕರ ಸುರಕ್ಷತೆ ಮತ್ತು ಅಪರಾಧ ಪತ್ತೆಗಾಗಿ ಡಿಜಿ ಯಾತ್ರಾ ವ್ಯವಸ್ಥೆಯನ್ನು ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಪರಿಚಯಿಸಲಾಗುತ್ತಿದೆ. ಪ್ರಯಾಣಿಕರ ಸಂಪರ್ಕ ರಹಿತ ಮತ್ತು ತಡೆರಹಿತ ಪ್ರಯಾಣಕ್ಕಾಗಿ ಫೇಶಿಯಲ್ ರೆಕಗ್ನಿಷನ್ ಟೆಕ್ನಾಲಜಿ (ಎಫ್ಆರ್ಟಿ) ಆಧಾರದ ಮೇಲೆ ಇದನ್ನು ವಿನ್ಯಾಸ ಮಾಡಲಾಗಿದೆ.
ಮುಖದ ವೈಶಿಷ್ಟ್ಯಗಳನ್ನೇ ಬಳಸಿಕೊಂಡು ವಿಮಾನ ನಿಲ್ದಾಣಗಳಲ್ಲಿರುವ ವಿವಿಧ ಚೆಕ್ಪೋಸ್ಟ್ಗಳಲ್ಲಿ ಪ್ರಯಾಣಿಕರು ಸಲೀಸಾಗಿ ತೆರಳಬಹುದು. ಇದನ್ನು ಬೋರ್ಡಿಂಗ್ ಪಾಸ್ನೊಂದಿಗೆ ಲಿಂಕ್ ಮಾಡುವ ಮೂಲಕ ಮುಖವನ್ನು ಸ್ಕ್ಯಾನ್ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ, ಬೆಂಗಳೂರು ಮತ್ತು ವಾರಣಾಸಿ ವಿಮಾನ ನಿಲ್ದಾಣಗಳಲ್ಲಿ ಈಗಾಗಲೇ ಈ ವ್ಯವಸ್ಥೆ ಆರಂಭವಾಗಿದ್ದು, ಮೊದಲ ಹಂತದಲ್ಲಿ ದೇಶದ ಏಳು ವಿಮಾನ ನಿಲ್ದಾಣಗಳಲ್ಲಿ ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ಹೀಗಾಗಿ ಹೈದರಾಬಾದ್, ಕೋಲ್ಕತ್ತಾ, ಪುಣೆ, ವಿಜಯವಾಡ ವಿಮಾನ ನಿಲ್ದಾಣಗಳಲ್ಲಿ ಶೀಘ್ರ ಆರಂಭವಾಗಲಿದೆ. ಬಳಿಕ ದೇಶಾದ್ಯಂತ ಎಲ್ಲಾ ವಿಮಾನ ನಿಲ್ದಾಣಗಳಲ್ಲಿಯೂ ಈ ನಿಯಮ ಜಾರಿಯಾಗಲಿದೆ.
ಆಧಾರ್ ದೃಢೀಕರಣ ಮತ್ತು ಸೆಲ್ಪೀ ಫೋಟೋಗಳನ್ನು ಡಿಜಿ ಯಾತ್ರಾ ಅಪ್ಲಿಕೇಶನ್ನಲ್ಲಿ ನೋಂದಣಿ ಮಾಡಿದರೆ ಸೌಲಭ್ಯ ಬಳಸಲು ಸಾಧ್ಯವಾಗುತ್ತದೆ. ಪ್ರಯಾಣಿಕರ ಗುರುತಿನ ಚೀಟಿ, ಪ್ರಯಾಣದ ಪುರಾವೆಗಳನ್ನು ಅವರ ಸ್ಮಾರ್ಟ್ಫೋನ್ನಲ್ಲಿ ಮಾತ್ರ ಸಂಗ್ರಹಿಸಿ ಮಾಹಿತಿ ಸುರಕ್ಷಿತವಾಗಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
On Thursday, Civil Aviation Minister Jyotiraditya Scindia launched DigiYatra, that allows entry of air passengers based on a facial recognition system at the airport in the nation's capital. "DigiYatra, a biometric enabled seamless travel experience based on facial recognition technology aims to provide a new digital experience for air travellers in #India," the Ministry of Civil Aviation, Government of India, tweeted.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm