ಬ್ರೇಕಿಂಗ್ ನ್ಯೂಸ್
14-10-20 06:22 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 14 : ಆಸ್ಪತ್ರೆಯಿಂದ ಚಿಂತಾಜನಕ ಸ್ಥಿತಿಯಲ್ಲಿ ಡಿಸ್ಚಾರ್ಜ್ ಮಾಡಿಕೊಂಡು ತಂದಿದ್ದ 74 ವರ್ಷದ ವೃದ್ಧರೊಬ್ಬರನ್ನು ಫ್ರೀಜರ್ನಲ್ಲಿಟ್ಟು ಸಾಯಿಸಲು ಯತ್ನಿಸಿದ ಪ್ರಕರಣ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ವ್ಯಕ್ತಿಯನ್ನು ಬಾಲಸುಬ್ರಹ್ಮಣ್ಯ ಕುಮಾರ್ ಎಂದು ಗುರುತಿಸಲಾಗಿದ್ದು ಫ್ರೀಜರ್ನಿಂದ ರಕ್ಷಿಸಿದ ಬಳಿಕ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೆ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಬಾಲಸುಬ್ರಹ್ಮಣ್ಯಂ ಅವರನ್ನು ಸಹೋದರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದು, ಇದೇ ವೇಳೆ ಆತ ಏಜನ್ಸಿಯಿಂದ ಫ್ರೀಜರ್ ಬಾಕ್ಸ್ನ್ನು ಕೂಡ ಕೇಳಿ ಪಡೆದಿದ್ದ ಎನ್ನಲಾಗಿದೆ. ಹೀಗಾಗಿ ವೃದ್ಧನ ಮನೆಯವರು ಅವರ ಸಾವಿಗೆ ಕಾಯುತ್ತಿದ್ದರೇನೋ ಎಂಬ ಅನುಮಾನ ಹುಟ್ಟುಹಾಕಿದೆ.
ಏಜೆನ್ಸಿ ಒಂದರಿಂದ ಫ್ರೀಜರ್ ಬಾಕ್ಸ್ ಪಡೆದಿದ್ದ ಸಹೋದರ ಉದ್ದೇಶಪೂರ್ವಕವಾಗಿ ವೃದ್ಧನನ್ನೂ ಫ್ರೀಜರ್ ಒಳಗೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಏಜನ್ಸಿ ಸಿಬ್ಬಂದಿ ಫ್ರೀಜರ್ ವಾಪಸ್ ತೆಗೆದುಕೊಂಡು ಹೋಗಲು ಮನೆಗೆ ಬಂದ ವೇಳೆ ಪೆಟ್ಟಿಗೆಯೊಳಗೆ ವೃದ್ಧ ಉಸಿರಾಡುತ್ತಾ ಇರುವುದನ್ನು ಕಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಕುಟುಂಬಸ್ಥರ ವಿರುದ್ಧ ಪೊಲೀಸರು ನಿರ್ಲಕ್ಷ್ಯದ ನಡುವಳಿಕೆ ಹಾಗೂ ಜೀವಕ್ಕೆ ಅಪಾಯ ತಂದೊಡ್ಡಿದ ಕಾರಣದಡಿ ದೂರು ದಾಖಲಿಸಿದ್ದಾರೆ.
In a shocking incident that has sparked outrage, a 74-year-old critically ill man in Tamil Nadu's Salem district was rescued on Tuesday from a freezer box. His family allegedly was waiting for him to die after he was discharged from a hospital.
02-09-25 08:00 pm
Bangalore Correspondent
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
Man sets woman on fire, Bangalore: ತನ್ನನ್ನು ಬ...
01-09-25 10:53 pm
Karnataka Police, Warning to Social Media Use...
01-09-25 06:59 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 04:44 pm
Mangalore Correspondent
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm