ಬ್ರೇಕಿಂಗ್ ನ್ಯೂಸ್
14-10-20 06:22 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 14 : ಆಸ್ಪತ್ರೆಯಿಂದ ಚಿಂತಾಜನಕ ಸ್ಥಿತಿಯಲ್ಲಿ ಡಿಸ್ಚಾರ್ಜ್ ಮಾಡಿಕೊಂಡು ತಂದಿದ್ದ 74 ವರ್ಷದ ವೃದ್ಧರೊಬ್ಬರನ್ನು ಫ್ರೀಜರ್ನಲ್ಲಿಟ್ಟು ಸಾಯಿಸಲು ಯತ್ನಿಸಿದ ಪ್ರಕರಣ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ವ್ಯಕ್ತಿಯನ್ನು ಬಾಲಸುಬ್ರಹ್ಮಣ್ಯ ಕುಮಾರ್ ಎಂದು ಗುರುತಿಸಲಾಗಿದ್ದು ಫ್ರೀಜರ್ನಿಂದ ರಕ್ಷಿಸಿದ ಬಳಿಕ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೆ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಬಾಲಸುಬ್ರಹ್ಮಣ್ಯಂ ಅವರನ್ನು ಸಹೋದರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದು, ಇದೇ ವೇಳೆ ಆತ ಏಜನ್ಸಿಯಿಂದ ಫ್ರೀಜರ್ ಬಾಕ್ಸ್ನ್ನು ಕೂಡ ಕೇಳಿ ಪಡೆದಿದ್ದ ಎನ್ನಲಾಗಿದೆ. ಹೀಗಾಗಿ ವೃದ್ಧನ ಮನೆಯವರು ಅವರ ಸಾವಿಗೆ ಕಾಯುತ್ತಿದ್ದರೇನೋ ಎಂಬ ಅನುಮಾನ ಹುಟ್ಟುಹಾಕಿದೆ.

ಏಜೆನ್ಸಿ ಒಂದರಿಂದ ಫ್ರೀಜರ್ ಬಾಕ್ಸ್ ಪಡೆದಿದ್ದ ಸಹೋದರ ಉದ್ದೇಶಪೂರ್ವಕವಾಗಿ ವೃದ್ಧನನ್ನೂ ಫ್ರೀಜರ್ ಒಳಗೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಏಜನ್ಸಿ ಸಿಬ್ಬಂದಿ ಫ್ರೀಜರ್ ವಾಪಸ್ ತೆಗೆದುಕೊಂಡು ಹೋಗಲು ಮನೆಗೆ ಬಂದ ವೇಳೆ ಪೆಟ್ಟಿಗೆಯೊಳಗೆ ವೃದ್ಧ ಉಸಿರಾಡುತ್ತಾ ಇರುವುದನ್ನು ಕಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಕುಟುಂಬಸ್ಥರ ವಿರುದ್ಧ ಪೊಲೀಸರು ನಿರ್ಲಕ್ಷ್ಯದ ನಡುವಳಿಕೆ ಹಾಗೂ ಜೀವಕ್ಕೆ ಅಪಾಯ ತಂದೊಡ್ಡಿದ ಕಾರಣದಡಿ ದೂರು ದಾಖಲಿಸಿದ್ದಾರೆ.
In a shocking incident that has sparked outrage, a 74-year-old critically ill man in Tamil Nadu's Salem district was rescued on Tuesday from a freezer box. His family allegedly was waiting for him to die after he was discharged from a hospital.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am