ಬ್ರೇಕಿಂಗ್ ನ್ಯೂಸ್
15-10-20 02:01 pm Headline Karnataka News Network ದೇಶ - ವಿದೇಶ
ಭುವನೇಶ್ವರ , ಅಕ್ಟೋಬರ್ 15: ಮದುವೆಯ ದಿನ ಸಾವಿರಾರು ಜನರನ್ನು ಕರೆಸಿ ವಧು ವರರಿಗೆ ಆಶೀರ್ವದಿಸುವ ಜೊತೆಗೆ ಆಹ್ವಾನಿತರಿಗೆ ಭೋಜನದ ವ್ಯವಸ್ಥೆ ಮಾಡುವುದು ಭಾರತೀಯ ಸಂಪ್ರದಾಯ.ಆದರೆ ಒಡಿಶಾದ ಈ ಜೋಡಿಯೊಂದು ತಮ್ಮ ಮದುವೆ ದಿನದಂದು 500 ಕ್ಕೂ ಹೆಚ್ಚು ಶ್ವಾನಗಳಿಗೆ ಊಟ ಹಾಕುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಒಡಿಶಾ ಮೂಲದ ಯುರೇಕಾ ಅಪ್ತಾ ಹಾಗೂ ಜೋವಾನ್ನಾ ವಾಂಗ್ ದಂಪತಿ ಸೆಪ್ಟೆಂಬರ್ 25ರಂದು ಭುವನೇಶ್ವರದ ಟ್ಯಾಂಗಿ ಬಳಿಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ಇದೇ ದಿನದಂದು ಪ್ರಾಣಿ ಸಂರಕ್ಷಣಾ ಸಂಸ್ಥೆಯ ಸಹಾಯದಿಂದ ನಗರದ ಸುಮಾರು 500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡಿದ್ದಾರೆ.

ಸಮಾಜಕ್ಕೆ ಏನಾದರೂ ಒಳ್ಳೆಯ ಕೊಡಗೆಯನ್ನು ನೀಡಬೇಕು ಎಂಬುದು ಇಬ್ಬರ ತೀರ್ಮಾನವಾಗಿತ್ತು, ಹಾಗಾಗಿ ನಾವು ಪ್ರಾಣಿ ಸಂರಕ್ಷಣಾ ಸಂಸ್ಥೆಯ(ಎಡಬ್ಲ್ಯೂಟಿಇ) ಸಂಸ್ಥಾಪಕಿ ಪೂರ್ವಿ ಅವರೊಂದಿಗೆ ಭುವನೇಶ್ವರದಾದ್ಯಂತ ಸುಮಾರು 500ಕ್ಕೂ ಹೆಚ್ಚು ಪ್ರಾಣಿಗಳಿಗೆ ಆಹಾರ ನೀಡಲು ನಿರ್ಧರಿಸಿದೆವು, ಎಂದು ಜೋವಾನ್ನಾ ವಾಂಗ್ ತಿಳಿಸಿದ್ದಾರೆ.
ಎಡಬ್ಲ್ಯೂಟಿಇನಿಂದ ಮಾಡಲ್ಪಟ್ಟ ಕೆಲಸದಿಂದ ಅವರು ಸ್ಫೂರ್ತಿ ಪಡೆದಿದ್ದು, ಹೀಗಾಗಿ ದಂಪತಿ ತಮ್ಮ ಮದುವೆಯನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಿದ್ದರು. ಪ್ರತಿಯೊಬ್ಬರೂ ಆಪ್ತಾ ಮತ್ತು ವಾಂಗ್ನಂತೆಯೇ ಯೋಚಿಸಲು ಪ್ರಾರಂಭಿಸಿದರೆ, ಈ ಜಗತ್ತಿನಲ್ಲಿ ಒಂದು ಬದಲಾವಣೆ ಸಂಭವಿಸುತ್ತದೆ. ಅಲ್ಲದೆ ಅದು ಅನೇಕ ಪ್ರಾಣಿಗಳ ಜೀವ ಉಳಿಸುವಂತಹ ಕೆಲಸವಾಗುತ್ತದೆ. ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Newlywed couple from Odisha feeds 500 stray dogs to celebrate their wedding. Eureka Apta and Joanna Wang got married on Sep 25 but their wedding treat was for stray dogs.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm