ಬ್ರೇಕಿಂಗ್ ನ್ಯೂಸ್
15-10-20 02:01 pm Headline Karnataka News Network ದೇಶ - ವಿದೇಶ
ಭುವನೇಶ್ವರ , ಅಕ್ಟೋಬರ್ 15: ಮದುವೆಯ ದಿನ ಸಾವಿರಾರು ಜನರನ್ನು ಕರೆಸಿ ವಧು ವರರಿಗೆ ಆಶೀರ್ವದಿಸುವ ಜೊತೆಗೆ ಆಹ್ವಾನಿತರಿಗೆ ಭೋಜನದ ವ್ಯವಸ್ಥೆ ಮಾಡುವುದು ಭಾರತೀಯ ಸಂಪ್ರದಾಯ.ಆದರೆ ಒಡಿಶಾದ ಈ ಜೋಡಿಯೊಂದು ತಮ್ಮ ಮದುವೆ ದಿನದಂದು 500 ಕ್ಕೂ ಹೆಚ್ಚು ಶ್ವಾನಗಳಿಗೆ ಊಟ ಹಾಕುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಒಡಿಶಾ ಮೂಲದ ಯುರೇಕಾ ಅಪ್ತಾ ಹಾಗೂ ಜೋವಾನ್ನಾ ವಾಂಗ್ ದಂಪತಿ ಸೆಪ್ಟೆಂಬರ್ 25ರಂದು ಭುವನೇಶ್ವರದ ಟ್ಯಾಂಗಿ ಬಳಿಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ಇದೇ ದಿನದಂದು ಪ್ರಾಣಿ ಸಂರಕ್ಷಣಾ ಸಂಸ್ಥೆಯ ಸಹಾಯದಿಂದ ನಗರದ ಸುಮಾರು 500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡಿದ್ದಾರೆ.

ಸಮಾಜಕ್ಕೆ ಏನಾದರೂ ಒಳ್ಳೆಯ ಕೊಡಗೆಯನ್ನು ನೀಡಬೇಕು ಎಂಬುದು ಇಬ್ಬರ ತೀರ್ಮಾನವಾಗಿತ್ತು, ಹಾಗಾಗಿ ನಾವು ಪ್ರಾಣಿ ಸಂರಕ್ಷಣಾ ಸಂಸ್ಥೆಯ(ಎಡಬ್ಲ್ಯೂಟಿಇ) ಸಂಸ್ಥಾಪಕಿ ಪೂರ್ವಿ ಅವರೊಂದಿಗೆ ಭುವನೇಶ್ವರದಾದ್ಯಂತ ಸುಮಾರು 500ಕ್ಕೂ ಹೆಚ್ಚು ಪ್ರಾಣಿಗಳಿಗೆ ಆಹಾರ ನೀಡಲು ನಿರ್ಧರಿಸಿದೆವು, ಎಂದು ಜೋವಾನ್ನಾ ವಾಂಗ್ ತಿಳಿಸಿದ್ದಾರೆ.
ಎಡಬ್ಲ್ಯೂಟಿಇನಿಂದ ಮಾಡಲ್ಪಟ್ಟ ಕೆಲಸದಿಂದ ಅವರು ಸ್ಫೂರ್ತಿ ಪಡೆದಿದ್ದು, ಹೀಗಾಗಿ ದಂಪತಿ ತಮ್ಮ ಮದುವೆಯನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಿದ್ದರು. ಪ್ರತಿಯೊಬ್ಬರೂ ಆಪ್ತಾ ಮತ್ತು ವಾಂಗ್ನಂತೆಯೇ ಯೋಚಿಸಲು ಪ್ರಾರಂಭಿಸಿದರೆ, ಈ ಜಗತ್ತಿನಲ್ಲಿ ಒಂದು ಬದಲಾವಣೆ ಸಂಭವಿಸುತ್ತದೆ. ಅಲ್ಲದೆ ಅದು ಅನೇಕ ಪ್ರಾಣಿಗಳ ಜೀವ ಉಳಿಸುವಂತಹ ಕೆಲಸವಾಗುತ್ತದೆ. ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Newlywed couple from Odisha feeds 500 stray dogs to celebrate their wedding. Eureka Apta and Joanna Wang got married on Sep 25 but their wedding treat was for stray dogs.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm