ಬ್ರೇಕಿಂಗ್ ನ್ಯೂಸ್
15-10-20 02:01 pm Headline Karnataka News Network ದೇಶ - ವಿದೇಶ
ಭುವನೇಶ್ವರ , ಅಕ್ಟೋಬರ್ 15: ಮದುವೆಯ ದಿನ ಸಾವಿರಾರು ಜನರನ್ನು ಕರೆಸಿ ವಧು ವರರಿಗೆ ಆಶೀರ್ವದಿಸುವ ಜೊತೆಗೆ ಆಹ್ವಾನಿತರಿಗೆ ಭೋಜನದ ವ್ಯವಸ್ಥೆ ಮಾಡುವುದು ಭಾರತೀಯ ಸಂಪ್ರದಾಯ.ಆದರೆ ಒಡಿಶಾದ ಈ ಜೋಡಿಯೊಂದು ತಮ್ಮ ಮದುವೆ ದಿನದಂದು 500 ಕ್ಕೂ ಹೆಚ್ಚು ಶ್ವಾನಗಳಿಗೆ ಊಟ ಹಾಕುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಒಡಿಶಾ ಮೂಲದ ಯುರೇಕಾ ಅಪ್ತಾ ಹಾಗೂ ಜೋವಾನ್ನಾ ವಾಂಗ್ ದಂಪತಿ ಸೆಪ್ಟೆಂಬರ್ 25ರಂದು ಭುವನೇಶ್ವರದ ಟ್ಯಾಂಗಿ ಬಳಿಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ಇದೇ ದಿನದಂದು ಪ್ರಾಣಿ ಸಂರಕ್ಷಣಾ ಸಂಸ್ಥೆಯ ಸಹಾಯದಿಂದ ನಗರದ ಸುಮಾರು 500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡಿದ್ದಾರೆ.
ಸಮಾಜಕ್ಕೆ ಏನಾದರೂ ಒಳ್ಳೆಯ ಕೊಡಗೆಯನ್ನು ನೀಡಬೇಕು ಎಂಬುದು ಇಬ್ಬರ ತೀರ್ಮಾನವಾಗಿತ್ತು, ಹಾಗಾಗಿ ನಾವು ಪ್ರಾಣಿ ಸಂರಕ್ಷಣಾ ಸಂಸ್ಥೆಯ(ಎಡಬ್ಲ್ಯೂಟಿಇ) ಸಂಸ್ಥಾಪಕಿ ಪೂರ್ವಿ ಅವರೊಂದಿಗೆ ಭುವನೇಶ್ವರದಾದ್ಯಂತ ಸುಮಾರು 500ಕ್ಕೂ ಹೆಚ್ಚು ಪ್ರಾಣಿಗಳಿಗೆ ಆಹಾರ ನೀಡಲು ನಿರ್ಧರಿಸಿದೆವು, ಎಂದು ಜೋವಾನ್ನಾ ವಾಂಗ್ ತಿಳಿಸಿದ್ದಾರೆ.
ಎಡಬ್ಲ್ಯೂಟಿಇನಿಂದ ಮಾಡಲ್ಪಟ್ಟ ಕೆಲಸದಿಂದ ಅವರು ಸ್ಫೂರ್ತಿ ಪಡೆದಿದ್ದು, ಹೀಗಾಗಿ ದಂಪತಿ ತಮ್ಮ ಮದುವೆಯನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಿದ್ದರು. ಪ್ರತಿಯೊಬ್ಬರೂ ಆಪ್ತಾ ಮತ್ತು ವಾಂಗ್ನಂತೆಯೇ ಯೋಚಿಸಲು ಪ್ರಾರಂಭಿಸಿದರೆ, ಈ ಜಗತ್ತಿನಲ್ಲಿ ಒಂದು ಬದಲಾವಣೆ ಸಂಭವಿಸುತ್ತದೆ. ಅಲ್ಲದೆ ಅದು ಅನೇಕ ಪ್ರಾಣಿಗಳ ಜೀವ ಉಳಿಸುವಂತಹ ಕೆಲಸವಾಗುತ್ತದೆ. ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Newlywed couple from Odisha feeds 500 stray dogs to celebrate their wedding. Eureka Apta and Joanna Wang got married on Sep 25 but their wedding treat was for stray dogs.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm