ಬ್ರೇಕಿಂಗ್ ನ್ಯೂಸ್
15-10-20 02:01 pm Headline Karnataka News Network ದೇಶ - ವಿದೇಶ
ಭುವನೇಶ್ವರ , ಅಕ್ಟೋಬರ್ 15: ಮದುವೆಯ ದಿನ ಸಾವಿರಾರು ಜನರನ್ನು ಕರೆಸಿ ವಧು ವರರಿಗೆ ಆಶೀರ್ವದಿಸುವ ಜೊತೆಗೆ ಆಹ್ವಾನಿತರಿಗೆ ಭೋಜನದ ವ್ಯವಸ್ಥೆ ಮಾಡುವುದು ಭಾರತೀಯ ಸಂಪ್ರದಾಯ.ಆದರೆ ಒಡಿಶಾದ ಈ ಜೋಡಿಯೊಂದು ತಮ್ಮ ಮದುವೆ ದಿನದಂದು 500 ಕ್ಕೂ ಹೆಚ್ಚು ಶ್ವಾನಗಳಿಗೆ ಊಟ ಹಾಕುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಒಡಿಶಾ ಮೂಲದ ಯುರೇಕಾ ಅಪ್ತಾ ಹಾಗೂ ಜೋವಾನ್ನಾ ವಾಂಗ್ ದಂಪತಿ ಸೆಪ್ಟೆಂಬರ್ 25ರಂದು ಭುವನೇಶ್ವರದ ಟ್ಯಾಂಗಿ ಬಳಿಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ಇದೇ ದಿನದಂದು ಪ್ರಾಣಿ ಸಂರಕ್ಷಣಾ ಸಂಸ್ಥೆಯ ಸಹಾಯದಿಂದ ನಗರದ ಸುಮಾರು 500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡಿದ್ದಾರೆ.
ಸಮಾಜಕ್ಕೆ ಏನಾದರೂ ಒಳ್ಳೆಯ ಕೊಡಗೆಯನ್ನು ನೀಡಬೇಕು ಎಂಬುದು ಇಬ್ಬರ ತೀರ್ಮಾನವಾಗಿತ್ತು, ಹಾಗಾಗಿ ನಾವು ಪ್ರಾಣಿ ಸಂರಕ್ಷಣಾ ಸಂಸ್ಥೆಯ(ಎಡಬ್ಲ್ಯೂಟಿಇ) ಸಂಸ್ಥಾಪಕಿ ಪೂರ್ವಿ ಅವರೊಂದಿಗೆ ಭುವನೇಶ್ವರದಾದ್ಯಂತ ಸುಮಾರು 500ಕ್ಕೂ ಹೆಚ್ಚು ಪ್ರಾಣಿಗಳಿಗೆ ಆಹಾರ ನೀಡಲು ನಿರ್ಧರಿಸಿದೆವು, ಎಂದು ಜೋವಾನ್ನಾ ವಾಂಗ್ ತಿಳಿಸಿದ್ದಾರೆ.
ಎಡಬ್ಲ್ಯೂಟಿಇನಿಂದ ಮಾಡಲ್ಪಟ್ಟ ಕೆಲಸದಿಂದ ಅವರು ಸ್ಫೂರ್ತಿ ಪಡೆದಿದ್ದು, ಹೀಗಾಗಿ ದಂಪತಿ ತಮ್ಮ ಮದುವೆಯನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಿದ್ದರು. ಪ್ರತಿಯೊಬ್ಬರೂ ಆಪ್ತಾ ಮತ್ತು ವಾಂಗ್ನಂತೆಯೇ ಯೋಚಿಸಲು ಪ್ರಾರಂಭಿಸಿದರೆ, ಈ ಜಗತ್ತಿನಲ್ಲಿ ಒಂದು ಬದಲಾವಣೆ ಸಂಭವಿಸುತ್ತದೆ. ಅಲ್ಲದೆ ಅದು ಅನೇಕ ಪ್ರಾಣಿಗಳ ಜೀವ ಉಳಿಸುವಂತಹ ಕೆಲಸವಾಗುತ್ತದೆ. ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Newlywed couple from Odisha feeds 500 stray dogs to celebrate their wedding. Eureka Apta and Joanna Wang got married on Sep 25 but their wedding treat was for stray dogs.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm