ಬ್ರೇಕಿಂಗ್ ನ್ಯೂಸ್
14-12-22 11:08 pm HK News Desk ದೇಶ - ವಿದೇಶ
ನವದೆಹಲಿ, ಡಿ.14 : ಮಹಾರಾಷ್ಟ್ರ- ಕರ್ನಾಟಕ ರಾಜ್ಯಗಳ ಗಡಿ ಸಂಘರ್ಷವನ್ನು ಸಾಂವಿಧಾನಿಕ ವಿಧಾನಗಳಿಂದ ಮಾತ್ರ ಇತ್ಯರ್ಥಗೊಳಿಸಬಹುದು, ಬೀದಿ ಘರ್ಷಣೆಗಳಿಂದಲ್ಲ. ಸದ್ಯಕ್ಕೆ ಎರಡೂ ರಾಜ್ಯಗಳಲ್ಲಿ ಶಾಂತಿ ಸೌಹಾರ್ದ ನೆಲೆಸಲು ಏನು ವ್ಯವಸ್ಥೆ ಆಗಬೇಕೋ ಅದನ್ನು ಕೈಗೊಳ್ಳಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ.
ದೆಹಲಿಯಲ್ಲಿ ಬುಧವಾರ ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಮತ್ತು ಏಕನಾಥ್ ಶಿಂಧೆ ಅವರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ ಅವರು, ಸಕಾರಾತ್ಮಕ ದೃಷ್ಟಿಕೋನ ಇಟ್ಟುಕೊಂಡು, ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ವ್ಯವಹರಿಸಬೇಕು. ಯಾವುದೇ ಕಾರಣಕ್ಕೂ ಪ್ರಚೋದನೆಗೆ ಒಳಗಾಗುವಂತೆ ಹೇಳಿಕೆ ನೀಡಬಾರದು ಎಂದು ಸೂಚಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಬರುವ ವರೆಗೂ ಉಭಯ ರಾಜ್ಯಗಳು ವಿವಾದಿತ ಪ್ರದೇಶ ನಮ್ಮದು ಎಂದು ಹೇಳುವಂತಿಲ್ಲ. ಗಡಿ ವಿವಾದವನ್ನು ಸಾಂವಿಧಾನಿಕ ವಿಧಾನಗಳಿಂದ ಚೌಕಟ್ಟಿನಲ್ಲಿ ಇತ್ಯರ್ಥಗೊಳಿಸಬಹುದೇ ವಿನಃ ಬೀದಿ ಘರ್ಷಣೆಗಳಿಂದಲ್ಲ ಎಂದು ಹೇಳಿದರು.
ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳು ರಾಜ್ಯದ ಗಡಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡುವ ವರೆಗೆ ತಮ್ಮ ಹಕ್ಕುಗಳನ್ನು ಒತ್ತಾಯಿಸದಿರಲು ಒಪ್ಪಿದ್ದಾರೆ. ಅಲ್ಲಿ ವರೆಗೂ ರಾಜ್ಯ ಸರ್ಕಾರಗಳು ಯಾವುದೇ ಹಕ್ಕು ಸಲ್ಲಿಸುವುದಿಲ್ಲ ಎಂಬ ಒಪ್ಪಂದ ಮಾಡಲಾಗಿದೆ ಎಂದು ಹೇಳಿದರು.
ಇದೇ ವೇಳೆ ಗಡಿ ವಿವಾದ ಕುರಿತು ಉಭಯ ರಾಜ್ಯಗಳ ತಲಾ ಮೂರು ಸಚಿವರನ್ನು ಒಳಗೊಂಡ ಸಮಿತಿ ರಚಿಸಲಾಗುವುದು ಎಂದು ಹೇಳಿದ ಅಮಿತ್ ಶಾ, 'ರಾಜ್ಯಗಳ ಗಡಿ ಸಮಸ್ಯೆಗಳನ್ನು ಪರಿಹರಿಸಲು ಮಹಾರಾಷ್ಟ್ರ ಮತ್ತು ಕರ್ನಾಟಕದ ಮಂತ್ರಿಗಳೊಂದಿಗೆ ಕೇಂದ್ರವು 6 ಸದಸ್ಯರ ತಂಡವನ್ನು ರಚಿಸಿದೆ. ಇದಲ್ಲದೆ, ಎರಡೂ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಪ್ರತ್ಯೇಕ ಐಪಿಎಸ್ ಅಧಿಕಾರಿಯನ್ನು ಇದಕ್ಕಾಗಿ ನೇಮಕ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
The Chief Minsters of Karnataka and Maharashtra have agreed not to press their claims in the decades-long state border dispute till the Supreme Court takes a call on the matter, Union Home Minister Amit Shah said today after a meeting with the two leaders. His meeting with Karnataka Chief Minister Basavaraj Bommai and Maharashtra Chief Minister Eknath Shinde was held amid a flare-up of the dispute that dates back to 1957.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm