ಬ್ರೇಕಿಂಗ್ ನ್ಯೂಸ್
16-10-20 03:10 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 16: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ "ವೈಲ್ಡ್ ಲೈಫ್ ಫೋಟೋಗ್ರಾಫರ್ ಆಫ್ ದಿ ಇಯರ್" ಪ್ರಶಸ್ತಿ ಭಾರತದ ಮಹಿಳೆಯೊಬ್ಬರಿಗೆ ದಕ್ಕಿದೆ. ಈ ಪ್ರಶಸ್ತಿ ಪಡೆದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಮುಂಬೈನ ಐಶ್ವರ್ಯ ಶ್ರೀಧರ್ ಪಾತ್ರರಾಗಿದ್ದಾರೆ.
ಕಳೆದ 56 ವರ್ಷಗಳಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಇದೇ ಮೊದಲಿಗೆ ಭಾರತೀಯ ಮಹಿಳೆಯ ಮುಡಿಗೆ ಈ ಪ್ರಶಸ್ತಿ ಲಭಿಸಿದೆ.



ಲಂಡನ್ನ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂನಲ್ಲಿ ಪ್ರಶಸ್ತಿ ಆಯ್ಕೆಯನ್ನು ಘೋಷಣೆ ಮಾಡಲಾಗಿದ್ದು, ವಿಶ್ವದ 80 ಕ್ಕೂ ಹೆಚ್ಚು ದೇಶಗಳ 50,000 ಛಾಯಾಗ್ರಾಹಕರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಪೈಕಿ, ನೂರು ಮಂದಿಯನ್ನು ಆಯ್ಕೆ ಮಾಡಿ ಪ್ರಶಸ್ತಿಗೆ ಪರಿಗಣಿಸಲಾಗಿತ್ತು.
ನೂರು ಛಾಯಾಚಿತ್ರಗಳಲ್ಲಿ ಐಶ್ವರ್ಯ ಅವರು ಕ್ಲಿಕ್ಕಿಸಿದ್ದ ಚಿತ್ರವನ್ನು ಆಯ್ಕೆ ಮಾಡಲಾಗಿದ್ದ, ಅವರ ಚಿತ್ರಕ್ಕೆ 'ಲೈಟ್ಸ್ ಆಫ್ ಫ್ಯಾಶನ್' ಎಂದು ಹೆಸರಿಸಲಾಗಿದೆ. ಈ ಚಿತ್ರವನ್ನು ಐಶ್ವರ್ಯ ಕ್ಯಾನನ್ ಕ್ಯಾಮರಾ ಬಳಸಿ ಸೆರೆಹಿಡಿದಿದ್ದಾರೆ.
ಕನ್ಸ್ಯೂಮರ್ ಸಿಸ್ಟಮ್ ಪ್ರಾಡಕ್ಟ್ಸ್ ಅಂಡ್ ಇಮೇಜಿಂಗ್ ಕಮ್ಯುನಿಕೇಶನ್ಸ್ ನಿರ್ದೇಶಕ ಸುಕುಮಾರನ್ ಮಾತನಾಡಿ, ಇದು ಕ್ಯಾನನ್ ಗೆ ಹೆಮ್ಮೆಯ ದಿನವಾಗಿದೆ, ಏಕೆಂದರೆ ಪ್ರಶಸ್ತಿ ಗೆದ್ದ ಚಿತ್ರವನ್ನು ಎಒಎಸ್-1ಡಿ ಕ್ಯಾಮರಾ ಬಳಸಿ ಚಿತ್ರೀಕರಿಸಲಾಗಿದೆ ಮತ್ತು ಈ ಕ್ಯಾಮೆರಾದ ಹೃದಯಭಾಗದಲ್ಲಿ ಕ್ಯಾನನ್ ಅಭಿವೃದ್ಧಿಪಡಿಸಿದ ಸಿಮೋಸ್ ಸೆನ್ಸೋರ್ ಚಿತ್ರದ ಗುಣಮಟ್ಟವನ್ನು ಸೂಚಿಸುತ್ತದೆ. ಇದು ಪ್ರತಿಭೆಗಳನ್ನು ಬೆಳೆಸುವ ಮತ್ತು ಉತ್ತೇಜಿಸುವ ಜೊತೆಗೆ ದೇಶದಲ್ಲಿ ಛಾಯಾಗ್ರಹಣ ಸಂಸ್ಕೃತಿಯನ್ನು ಪ್ರಚಾರ ಮಾಡುವ ಕ್ಯಾನನ್ ಅವರ ಬದ್ಧತೆಗೆ ಸಾಕ್ಷಿಯಾಗಿದೆ ಎಂದಿದ್ದಾರೆ.
Aishwarya Sridhar's photo titled 'Lights of Passion' has earned the 'Highly Commended' award at the Wildlife Photographer of the Year 2020. The 23-year-old has become the first Indian to win the coveted award.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm