ಬ್ರೇಕಿಂಗ್ ನ್ಯೂಸ್
16-10-20 05:02 pm Headline Karnataka News Network ದೇಶ - ವಿದೇಶ
ಚಂಡಿಗಡ, ಅಕ್ಟೋಬರ್ 16 : ಶೌರ್ಯ ಪ್ರಶಸ್ತಿ ವಿಜೇತ ಮಾಜಿ ಯೋಧ ಬಲ್ವಿಂದರ್ ಸಿಂಗ್ರನ್ನು ಪಂಜಾಬ್ನ ತಾರ್ನ್ ತರಣ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ತಂಡ ಶುಕ್ರವಾರ ಗುಂಡಿಕ್ಕಿ ಸಾಯಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಭಿಖಿವಿಂದ್ ಗ್ರಾಮದಲ್ಲಿ ಬಲ್ವಿಂದರ್ ಸಿಂಗ್ ತಮ್ಮ ಮನೆ ಸಮೀಪದ ಕಚೇರಿಯಲ್ಲಿದ್ದಾಗ ಮೋಟಾರ್ ಸೈಕಲ್ನಲ್ಲಿ ಬಂದ ಕೆಲ ದುಷ್ಕರ್ಮಿಗಳು ಯೋಧ ಬಲ್ವಿಂದರ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.


62 ವರ್ಷದ ಸಿಂಗ್ ಅವರು ರಾಜ್ಯದಲ್ಲಿ ಭಯೋತ್ಪಾದನೆ ವಿರುದ್ಧ ಧೈರ್ಯದಿಂದ ಹೋರಾಡಿ ಅವರನ್ನು ಸದೆಬಡಿದಿದ್ದರು. ಇದೇ ಕಾರಣಕ್ಕೆ ಅವರ ಸಾಧನೆಯನ್ನು ಗೌರವಿಸಿ 1993ರಲ್ಲಿ ಕೇಂದ್ರ ಸರಕಾರ ದೇಶದ ಅತ್ಯುನ್ನತ ಗೌರವವಾದ ಶೌರ್ಯ ಚಕ್ರ ಪ್ರಶಸ್ತಿ ನೀಡಿತ್ತು.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am