ಬ್ರೇಕಿಂಗ್ ನ್ಯೂಸ್
16-10-20 05:02 pm Headline Karnataka News Network ದೇಶ - ವಿದೇಶ
ಚಂಡಿಗಡ, ಅಕ್ಟೋಬರ್ 16 : ಶೌರ್ಯ ಪ್ರಶಸ್ತಿ ವಿಜೇತ ಮಾಜಿ ಯೋಧ ಬಲ್ವಿಂದರ್ ಸಿಂಗ್ರನ್ನು ಪಂಜಾಬ್ನ ತಾರ್ನ್ ತರಣ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ತಂಡ ಶುಕ್ರವಾರ ಗುಂಡಿಕ್ಕಿ ಸಾಯಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಭಿಖಿವಿಂದ್ ಗ್ರಾಮದಲ್ಲಿ ಬಲ್ವಿಂದರ್ ಸಿಂಗ್ ತಮ್ಮ ಮನೆ ಸಮೀಪದ ಕಚೇರಿಯಲ್ಲಿದ್ದಾಗ ಮೋಟಾರ್ ಸೈಕಲ್ನಲ್ಲಿ ಬಂದ ಕೆಲ ದುಷ್ಕರ್ಮಿಗಳು ಯೋಧ ಬಲ್ವಿಂದರ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
62 ವರ್ಷದ ಸಿಂಗ್ ಅವರು ರಾಜ್ಯದಲ್ಲಿ ಭಯೋತ್ಪಾದನೆ ವಿರುದ್ಧ ಧೈರ್ಯದಿಂದ ಹೋರಾಡಿ ಅವರನ್ನು ಸದೆಬಡಿದಿದ್ದರು. ಇದೇ ಕಾರಣಕ್ಕೆ ಅವರ ಸಾಧನೆಯನ್ನು ಗೌರವಿಸಿ 1993ರಲ್ಲಿ ಕೇಂದ್ರ ಸರಕಾರ ದೇಶದ ಅತ್ಯುನ್ನತ ಗೌರವವಾದ ಶೌರ್ಯ ಚಕ್ರ ಪ್ರಶಸ್ತಿ ನೀಡಿತ್ತು.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm