ಬ್ರೇಕಿಂಗ್ ನ್ಯೂಸ್
02-01-23 09:39 pm HK News Desk ದೇಶ - ವಿದೇಶ
ಪಣಜಿ, ಜ.2 : ಕಳಸಾ-ಬಂಡೂರಿ ಕುಡಿಯುವ ನೀರು ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಕರ್ನಾಟಕಕ್ಕೆ ನೀಡಿರುವ ಅನುಮೋದನೆ ಹಿಂಪಡೆಯದೇ ಇದ್ದರೆ, ತಾನು ರಾಜೀನಾಮೆ ನೀಡಲು ಸಿದ್ಧ ಎಂದು ಕೇಂದ್ರ ಬಂದರು, ಹಡಗು, ಜಲಮಾರ್ಗ ಹಾಗೂ ಪ್ರವಾಸೋದ್ಯಮ ಖಾತೆಯ ಸಹಾಯಕ ಸಚಿವ ಶ್ರೀಪಾದ ನಾಯ್ಕ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಬಗ್ಗೆ ಕರ್ನಾಟಕ ಸಲ್ಲಿಸಿರುವ ಡಿಪಿಆರ್ ಗೆ ಅನುಮೋದನೆ ನೀಡುವ ಮುನ್ನ ಕೇಂದ್ರ ಸರಕಾರ ತನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಗೋವಾದ ಹಿತಾಸಕ್ತಿಯನ್ನು ಕೇಂದ್ರ ಸರಕಾರ ರಕ್ಷಿಸದೇ ಇದ್ದರೆ, ತಾನು ರಾಜೀನಾಮೆ ನೀಡಲು ಹಿಂಜರಿಯಲಾರೆ ಎಂದವರು ಹೇಳಿದ್ದಾರೆ.
''ನಾವೆಲ್ಲರೂ ಈ ನಿರ್ಧಾರವನ್ನು ವಿರೋಧಿಸುತ್ತೇವೆ. ಮಹಾದಾಯಿ ನದಿಗೆ ಸಂಬಂಧಿಸಿ ಗೋವಾದ ಹಿತಾಸಕ್ತಿ ಕಾಪಾಡಲು ಈ ನಿರ್ಧಾರ ಹಿಂಪಡೆಯುವಂತೆ ಕೇಂದ್ರವನ್ನು ಆಗ್ರಹಿಸಲು ರಾಜಕೀಯ ಬದಿಗಿರಿಸಿ ಸಂಘಟಿತರಾಗುವಂತೆ ತಾನು ಎಲ್ಲ ಪ್ರತಿಪಕ್ಷಗಳ ನಾಯಕರನ್ನು ಆಗ್ರಹಿಸುತ್ತೇನೆ'' ಎಂದರು.
ಅಲ್ಲದೆ, ಈ ಅನುಮೋದನೆಯನ್ನು ಹಿಂಪಡೆಯುವಂತೆ ತಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಿದ್ದೇನೆ ಎಂದು ನಾಯ್ಕ್ ತಿಳಿಸಿದ್ದಾರೆ. ಗೋವಾ ಹಾಗೂ ಮಹಾರಾಷ್ಟ್ರದ ವಿರೋಧವನ್ನು ಎದುರಿಸುತ್ತಿರುವ ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆಯ ಡಿಪಿಆರ್ ಅನ್ನು ಕೇಂದ್ರ ಅನುಮೋದಿಸಿರುವುದರಿಂದ ಗೋವಾದ ಜನರಿಗೆ ಅನ್ಯಾಯವಾಗಿದೆ ಎಂದವರು ಹೇಳಿದರು.
Union Minister of State for Ports, Shipping, Waterways and Tourism, Shripad Naik on Saturday said that he is ready to resign if the state’s detailed project report (DPR) approval granted to Karnataka for the Kalasa Bhanduri drinking water project is not withdrawn.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm