ಬ್ರೇಕಿಂಗ್ ನ್ಯೂಸ್
16-10-20 10:15 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 16: ಭಾರತೀಯ ವಾಯುಪಡೆಯು (ಐಎಎಫ್) ಎರಡನೇ ಹಂತದಲ್ಲಿ ನಾಲ್ಕು ರಫೇಲ್ ಜೆಟ್ ಯುದ್ಧ ವಿಮಾನಗಳನ್ನು ಸೇರ್ಪಡೆ ಮಾಡಿಕೊಳ್ಳುವ ತಯಾರಿಯಲ್ಲಿದ್ದು, ಈಗಾಗಲೇ ಫ್ರಾನ್ಸ್ಗೆ ತಂಡವನ್ನು ಕಳುಹಿಸಿದೆ.
ಫ್ರಾನ್ಸ್ನ ಫೈಟರ್ ಜೆಟ್ ರಾಫೆಲ್ ಒಪ್ಪಂದದಡಿಯಲ್ಲಿ ಮೊದಲ ಬ್ಯಾಚಿನ ವಿಮಾನಗಳು ಜುಲೈ 29ಕ್ಕೆ ಭಾರತಕ್ಕೆ ಆಗಮಿಸಿದ್ದು, ಸೆಪ್ಟೆಂಬರ್ 10ರಂದು ಅಂಬಾಲ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡಿತ್ತು.

ಎರಡನೇ ಬ್ಯಾಚಿನ ಯುದ್ಧ ವಿಮಾನಗಳನ್ನು ಸ್ವೀಕರಿಸಲು ಅಗತ್ಯ ಸಿದ್ಧತೆ ನಡೆದಿದ್ದು ಪ್ರಾಜೆಕ್ಟ್ ನ ಅಸಿಸ್ಟೆಂಟ್ ಚೀಫ್ ಆಫ್ ಏರ್ ಸ್ಟಾಫ್ ನೇತೃತ್ವದ ಪರಿಣತರ ತಂಡ ಫ್ರಾನ್ಸ್ಗೆ ತೆರಳಿದೆ. ವಾಯುಪಡೆಯ ಪೈಲಟ್ಗಳಿಗೆ ಬ್ಯಾಚ್ಗಳಲ್ಲಿ ಫ್ರಾನ್ಸ್ನ ಸೇಂಟ್ ಡಿಝಿಯೆರ್ ವಾಯುನೆಲೆಯಲ್ಲಿ ತರಬೇತಿ ಒದಗಿಸಲಾಗುತ್ತಿದೆ.
ಇದರೊಂದಿಗೆ ಭಾರತೀಯ ವಾಯುಪಡೆಗೆ 9 ರಫೇಲ್ ಯುದ್ಧ ವಿಮಾನಗಳು ಸೇರ್ಪಡೆಯಾದಂತಾಗಿದೆ. ಮೊದಲ ಬ್ಯಾಚ್ ನಲ್ಲಿ ಬಂದ ರಫೇಲ್ ಯುದ್ಧ ವಿಮಾನಗಳನ್ನು ಲಡಾಖ್ನಲ್ಲಿ ನಿಯೋಜಿಸಲಾಗಿದೆ.
Amid the ongoing China border conflict, Indian Air Force's (IAF) offensive capabilities will get a boost as 3-4 Rafale fighter jets would be arriving at the Ambala air base in Haryana by the first week of November.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am