ಬ್ರೇಕಿಂಗ್ ನ್ಯೂಸ್
04-01-23 02:54 pm HK News Desk ದೇಶ - ವಿದೇಶ
ರಷ್ಯಾ, ಜ.4: ಇರಾನ್ ನಿರ್ಮಿತ ಸ್ಫೋಟಕ ಡ್ರೋನ್ ಬಳಸಿ ಉಕ್ರೇನ್ ಮೇಲೆ ದಾಳಿ ತೀವ್ರಗೊಳಿಸಲು ರಷ್ಯಾ ಸಿದ್ಧತೆ ನಡೆಸಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಉಕ್ರೇನ್ ಸೇನೆ ನಡೆಸಿದ ದಾಳಿಯಲ್ಲಿ ರಷ್ಯಾದ 63 ಯೋಧರು ಸತ್ತಿದ್ದಾರೆ.
ಇದಕ್ಕೆ ಪ್ರತಿಯಾಗಿ ಒತ್ತಡ ಕ್ರಮದ ಭಾಗವಾಗಿ ರಷ್ಯಾ ಡ್ರೋನ್ ದಾಳಿಗೆ ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿದ್ದಾರೆ.

ಉಕ್ರೇನ್ನ ಪಡೆಗಳು ಡೊನೆಟ್ಸ್ಕ್
ವಲಯದಲ್ಲಿ ರಷ್ಯಾದ ಯೋಧರಿದ್ದ ನೆಲೆಯ ಮೇಲೆ ರಾಕೆಟ್ ದಾಳಿ ನಡೆಸಿದ್ದು 63 ಜನರು ಮೃತಪಟ್ಟಿದ್ದಾರೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.

)
/cloudfront-us-east-2.images.arcpublishing.com/reuters/Y6IVLQHNC5I5XPF6NJW4A2G6WM.jpg)
ಅನಧಿಕೃತ ಮೂಲಗಳ ಪ್ರಕಾರ, ಹೆಚ್ಚಿನ ಸಂಖ್ಯೆಯ ಯೋಧರು ಮೃತಪಟ್ಟಿದ್ದಾರೆ. ಯುದ್ಧ ಆರಂಭವಾದ ನಂತರ ಕಳೆದ 10 ತಿಂಗಳಲ್ಲಿ ರಷ್ಯಾ ಸೇನೆ ಗುರಿಯಾಗಿಸಿ ನಡೆದಿರುವ ಅತಿದೊಡ್ಡ ದಾಳಿ ಇದಾಗಿದೆ. ಆದರೆ, ಉಕ್ರೇನ್ ಸೇನೆ ರಾಕೆಟ್ ದಾಳಿ ನಡೆದ ತಾಣದಲ್ಲಿ ರಷ್ಯಾದ 400ಕ್ಕೂ ಹೆಚ್ಚು ಯೋಧರಿದ್ದರು. ಸುಮಾರು 300 ಮಂದಿ ಗಾಯಗೊಂಡಿದ್ದಾರೆ ಎಂದಿದೆ.ರಾಕೆಟ್ ದಾಳಿಯಿಂದ ಕಟ್ಟಡವೊಂದು ಬಹುತೇಕ ನಾಶಗೊಂಡಿರುವುದು ಉಪಗ್ರಹ ಚಿತ್ರದಲ್ಲಿಯೂ ದಾಖಲಾಗಿದೆ.
Russian nationalists and some lawmakers have demanded punishment for commanders they accused of ignoring dangers as anger grew over the killing of dozens of Russian soldiers in one of the Ukraine war's deadliest strikes. In a rare disclosure, Russia's defence ministry said 63 soldiers were killed on New Year's Eve in a fiery blast that destroyed a temporary barracks in a vocational college in Makiivka, twin city of the Russian-occupied regional capital of Donetsk in eastern Ukraine.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm