ಬ್ರೇಕಿಂಗ್ ನ್ಯೂಸ್
08-01-23 06:00 pm HK News Desk ದೇಶ - ವಿದೇಶ
ಕಾಸರಗೋಡು, ಜ.8 : ಬಿರಿಯಾನಿ ತಿಂದು 19 ವರ್ಷದ ಯುವತಿ ಸಾವನ್ನಪ್ಪಿದ ಪ್ರಕರಣ ಕೇರಳದಲ್ಲಿ ಸಂಚಲನ ಸೃಷ್ಟಿಸಿದೆ. ಕುಜಿಮಂತಿ ಎನ್ನುವ ಕೇರಳದ ವಿಶೇಷ ಮಾದರಿಯ ಬಿರಿಯಾನಿ ತಿಂದ ಬಳಿಕ ಅಂಜುಶ್ರೀ ಸೇರಿದಂತೆ ಕುಟುಂಬದ ನಾಲ್ವರು ಅಸ್ವಸ್ಥರಾಗಿದ್ದರು. ಆದರೆ ಅಂಜುಶ್ರೀ ಮಾತ್ರ ದುರಂತ ಸಾವು ಕಂಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಅಂಜುಶ್ರೀ ಮತ್ತು ಆಕೆಯ ಸ್ನೇಹಿತರು ಡಿಸೆಂಬರ್ 31 ರಂದು ಉದುಮದ ಅಲ್ ರೊಮ್ಯಾನ್ಸಿಯಾ ಹೋಟೆಲ್ನಿಂದ ಕೇರಳದ ವಿಶೇಷ ಬಿರಿಯಾನಿ ಕುಜಿಮಂತಿಯನ್ನು ಆರ್ಡರ್ ಮಾಡಿದ್ದರು. ಆಕೆಯ ಸೋದರಿ ಅನುಶ್ರೀ ಪ್ರಕಾರ, ಅಂಜು ಸೇರಿ ನಾಲ್ಕು ಜನ ಬಿರಿಯಾನಿ ಸೇವಿಸಿದ್ದಾರೆ ಮತ್ತು ಅವರಲ್ಲಿ ಇಬ್ಬರಿಗೆ ತಕ್ಷಣ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅಂಜುಶ್ರೀ ಅಸ್ವಸ್ಥಗೊಂಡಿದ್ದರಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ಬಳಿಕ ಆಕೆ ಮನೆಗೆ ಮರಳಿದ್ದಳು. ಆದರೆ, ಶುಕ್ರವಾರ ಬೆಳಗ್ಗೆ ಮತ್ತೆ ಪ್ರಜ್ಞಾಹೀನಳಾಗಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಶನಿವಾರ ಚಿಕಿತ್ಸೆ ಫಲಿಸದೇ ಅಂಜು ಕೊನೆಯುಸಿರೆಳೆದಳು.
ಘಟನೆಗೆ ಸಂಬಂಧಿಸಿದಂತೆ ಅಲ್ ರೊಮ್ಯಾನ್ಸಿಯಾ ಹೋಟೆಲ್ ಮಾಲೀಕ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಹೊಟೇಲ್ಗೆ ಬೀಗ ಹಾಕಿ ಸೀಲ್ ಮಾಡಿದೆ. ಅಂಜು ಕುಟುಂಬ ನೀಡಿದ ದೂರಿನ ಮೇರೆಗೆ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಗ್ಗೆ ಕುತೂಹಲ ಮೂಡಿದ್ದು ಬಿರಿಯಾನಿಯಲ್ಲಿ ಏನಿದ್ದಿರಬಹುದು ಎಂಬ ಬಗ್ಗೆ ಕುತೂಹಲ ಇದೆ. ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.
Kerala Woman dies after eating Biryani, three including restaurant owner taken to custody.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am