ಬ್ರೇಕಿಂಗ್ ನ್ಯೂಸ್
09-01-23 01:57 pm HK News Desk ದೇಶ - ವಿದೇಶ
ನವದೆಹಲಿ, ಜ.9 : ಉತ್ತರಾಖಂಡ್ನಲ್ಲಿ ದಿಢೀರಾಗಿ ಭೂಮಿ ಬಾಯ್ತೆರೆದಿದ್ದು ಜನರು ತತ್ತರಿಸಿದ್ದಾರೆ. ರಸ್ತೆ, ಹೆದ್ದಾರಿ, ನೂರಾರು ಮನೆಗಳು ಬಿರುಕು ಬಿಟ್ಟಿದ್ದು ಪರಿಸ್ಥಿತಿ ಗಂಭೀರವಾಗಿದ್ದನ್ನು ತಿಳಿದ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದ್ದಾರೆ.
ಭೂಕುಸಿತದಿಂದಾಗಿ ಚಮೋಲಿ ಜಿಲ್ಲೆಯ ಜೋಷಿಮಠ ಸ್ಥಿತಿ ಅಯೋಮಯ ಎನ್ನುವಂತಾಗಿದೆ. ಸುಮಾರು 550ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು 3 ಸಾವಿರ ಕುಟುಂಬಗಳು ಆತಂಕದಲ್ಲಿವೆ. ಜನರನ್ನು ರಕ್ಷಣಾ ದೃಷ್ಟಿಯಿಂದ ಬೇರೆಡೆ ಸ್ಥಳಾಂತರಿಸಲಾಗಿದೆ. ಮನೆ ಮಾತ್ರವಲ್ಲದೆ ರಸ್ತೆ, ಕೃಷಿ ಭೂಮಿಯಲ್ಲಿ ಭಾರೀ ಬಿರುಕು ಬಿದ್ದಿವೆ. ಬಿರುಕು ಬಿಟ್ಟ ಕೆಲವೆಡೆ ಭೂಮಿಯಿಂದ ನೀರು ಉಕ್ಕಿ ಬರುತ್ತಿದೆ. ಇದರಿಂದಾಗಿ ಯಾವುದೇ ಸಂದರ್ಭದಲ್ಲಿ ಈ ಪ್ರದೇಶ ಕುಸಿದು ಹೋಗುವ ಆತಂಕ ವ್ಯಕ್ತವಾಗಿದೆ.

ಕೇದಾರನಾಥ, ಬದರಿನಾಥ ರೀತಿಯಲ್ಲೇ ಲಕ್ಷಾಂತರ ಭಕ್ತರು ಭೇಟಿ ನೀಡುವ ಪಟ್ಟಣಗಳಲ್ಲಿ ಒಂದು ಜೋಶಿಮಠ. ಬಹುತೇಕ ಕಟ್ಟಡಗಳು, ರಸ್ತೆಗಳು ಬಿರುಕು ಬಿಟ್ಟಿದ್ದು ಹಲವಾರು ಮನೆ, ದೇವಸ್ಥಾನಗಳು ಉರುಳಿ ಬಿದ್ದಿವೆ. ಹೀಗಾಗಿ ಜೋಶಿಮಠ ಪಟ್ಟಣವನ್ನು ಭೂಕುಸಿತ ವಲಯ ಎಂದು ಘೋಷಣೆ ಮಾಡಲಾಗಿದೆ. ಈಗಾಗಲೇ ಹಾನಿಗೊಳಗಾದ ಮನೆಗಳಲ್ಲಿ ಸಿಲುಕಿದ್ದ 60 ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಹಿಮಾಲಯ ಪಟ್ಟಣದ ನಾಲ್ಕೈದು ಸ್ಥಳಗಳಲ್ಲಿ ಪರಿಹಾರ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಮಳೆ ಇಲ್ಲದಿದ್ದರೂ, ದಿಢೀರ್ ಭೂಕುಸಿತ ಆಗಿರುವುದು ಜನರಲ್ಲಿ ಆತಂಕ ಉಂಟುಮಾಡಿದೆ.
The Prime Minister's office held a high-level meeting after hundreds of buildings in Uttarakhand's Joshimath developed cracks due to shifting soil, prompting authorities to move hundreds of people from their homes in the area popular with pilgrims and tourists. PK Mishra, the principal secretary to Prime Minister Narendra Modi, held the review meeting with the cabinet secretary, other senior officials of the central government and members of the National Disaster Management Authority, an official statement said.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am