ಬ್ರೇಕಿಂಗ್ ನ್ಯೂಸ್
09-01-23 06:46 pm HK News Desk ದೇಶ - ವಿದೇಶ
ಮುಂಬೈ, ಜ.9: ವೀಡಿಯೋಕಾನ್ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಆರೋಪದಡಿ ಬಂಧಿತರಾಗಿದ್ದ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಸಿಬಿಐ ಈ ಪ್ರಕರಣದಲ್ಲಿ ನಮ್ಮನ್ನು ಅಕ್ರಮವಾಗಿ ಬಂಧಿಸಿದೆ ಎಂದು ಆರೋಪಿಸಿ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದೇಶವನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿತ್ತು.

ಸೋಮವಾರ ಬಾಂಬೆ ಹೈಕೋರ್ಟ್ “ಕಾನೂನಿಗೆ ಅನುಗುಣವಾಗಿ ಬಂಧಿಸಲಾಗಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, 1 ಲಕ್ಷ ರೂಪಾಯಿ ಬಾಂಡ್ ಮೇಲೆ ದಂಪತಿಯನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ಆದೇಶ ನೀಡಿದೆ. ಡಿ.23 ರಂದು ಐಸಿಐಸಿಐ ಬ್ಯಾಂಕ್ - ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿತ್ತು.

ಐಸಿಐಸಿಐ ಬ್ಯಾಂಕ್ನಿಂದ 3,250 ಕೋಟಿ ರೂ. ಸಾಲ ಪಡೆದ ಕೆಲವು ತಿಂಗಳಲ್ಲೇ ವಿಡಿಯೊಕಾನ್ ಗ್ರೂಪ್ನ ವೇಣುಗೋಪಾಲ್, ನ್ಯೂಪವರ್ ರಿನ್ಯೂವಬಲ್ಸ್ ಕಂಪೆನಿಯಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿದ್ದರು. ಐಸಿಐಸಿಐ ಬ್ಯಾಂಕ್ಗೆ ವಂಚನೆ ಮಾಡಲೆಂದೇ ಇತರೆ ಆರೋಪಿಗಳ ಜತೆ ಸೇರಿಕೊಂಡು ಚಂದಾ ಕೊಚ್ಚರ್ ಖಾಸಗಿ ಕಂಪೆನಿಗೆ ಸಾಲ ಮಂಜೂರು ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
The Bombay High Court on Monday granted interim relief to former ICICI Bank MD & CEO Chanda Kochhar and her husband Deepak Kochhar in the ICICI Bank-Videocon case, observing that their arrests were not in accordance with the law.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am