ಬ್ರೇಕಿಂಗ್ ನ್ಯೂಸ್
17-10-20 04:22 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 17: ಬರ್ತ್ ಡೇ ಪಾರ್ಟಿ ಮಾಡೋಕೆ ಕರೆದು ವಿದ್ಯಾರ್ಥಿನಿಯ ಮೇಲೆ ಮೂವರು ಸೇರಿ ಅತ್ಯಾಚಾರಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಸ್ನೇಹಿತರು ಸೇರಿ ಬರ್ತ್ ಡೇ ಪಾರ್ಟಿಗೆ ಕರೆದಿದ್ದರು. ಮೂರು ತಿಂಗಳ ಹಿಂದೆ, ಪರಿಚಯವಾಗಿದ್ದ ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಗೆ ಜೋಸೆಫ್ ಪರಿಚಯವಾದ ಬಳಿಕ ಗೆಳೆಯರಾಗಿದ್ದರು. ಆನಂತರ ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದರು.
ಬರ್ತ್ ಡೇ ಪಾರ್ಟಿ ಎಂದು ಬಂದಿದ್ದ ವಿದ್ಯಾರ್ಥಿನಿಯನ್ನು ಸೇರಿಕೊಂಡ ಮೂವರು, ಕೆ.ಪಿ.ಹೆಚ್.ಬಿ. ಮೆಟ್ರೋ ನಿಲ್ದಾಣದ ಸಮೀಪವಿರುವ ಹೋಟೆಲ್ ಗೆ ಹೋಗಿದ್ದಾರೆ. ಹೊಟೇಲ್ ಪಾರ್ಟಿಯಲ್ಲಿ ಅಮಲು ಬರುವ ಪದಾರ್ಥ ಬೆರೆಸಿದ್ದ ಕೇಕ್ ಅನ್ನು ವಿದ್ಯಾರ್ಥಿನಿಗೆ ತಿನ್ನಿಸಿದ ಕಾಮುಕರು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ಹುಡುಗಿಗೆ ಎಚ್ಚರವಾದ ನಂತರ ಆರೋಪಿಗಳು, ಆಕೆಯನ್ನು ಬೆದರಿಸಿ ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಕುಕಟಪಲ್ಲಿ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
A degree student was numbed and raped by three teenagers at a hotel room in Kukatpally a few days ago. The girl, a resident of Jubilee Hills, was invited to the hotel by a friend M Joseph, 20, for his birthday party on October 5.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm