ಬ್ರೇಕಿಂಗ್ ನ್ಯೂಸ್
17-10-20 04:22 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 17: ಬರ್ತ್ ಡೇ ಪಾರ್ಟಿ ಮಾಡೋಕೆ ಕರೆದು ವಿದ್ಯಾರ್ಥಿನಿಯ ಮೇಲೆ ಮೂವರು ಸೇರಿ ಅತ್ಯಾಚಾರಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಸ್ನೇಹಿತರು ಸೇರಿ ಬರ್ತ್ ಡೇ ಪಾರ್ಟಿಗೆ ಕರೆದಿದ್ದರು. ಮೂರು ತಿಂಗಳ ಹಿಂದೆ, ಪರಿಚಯವಾಗಿದ್ದ ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಗೆ ಜೋಸೆಫ್ ಪರಿಚಯವಾದ ಬಳಿಕ ಗೆಳೆಯರಾಗಿದ್ದರು. ಆನಂತರ ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದರು.
ಬರ್ತ್ ಡೇ ಪಾರ್ಟಿ ಎಂದು ಬಂದಿದ್ದ ವಿದ್ಯಾರ್ಥಿನಿಯನ್ನು ಸೇರಿಕೊಂಡ ಮೂವರು, ಕೆ.ಪಿ.ಹೆಚ್.ಬಿ. ಮೆಟ್ರೋ ನಿಲ್ದಾಣದ ಸಮೀಪವಿರುವ ಹೋಟೆಲ್ ಗೆ ಹೋಗಿದ್ದಾರೆ. ಹೊಟೇಲ್ ಪಾರ್ಟಿಯಲ್ಲಿ ಅಮಲು ಬರುವ ಪದಾರ್ಥ ಬೆರೆಸಿದ್ದ ಕೇಕ್ ಅನ್ನು ವಿದ್ಯಾರ್ಥಿನಿಗೆ ತಿನ್ನಿಸಿದ ಕಾಮುಕರು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ಹುಡುಗಿಗೆ ಎಚ್ಚರವಾದ ನಂತರ ಆರೋಪಿಗಳು, ಆಕೆಯನ್ನು ಬೆದರಿಸಿ ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಕುಕಟಪಲ್ಲಿ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
A degree student was numbed and raped by three teenagers at a hotel room in Kukatpally a few days ago. The girl, a resident of Jubilee Hills, was invited to the hotel by a friend M Joseph, 20, for his birthday party on October 5.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm