ಬ್ರೇಕಿಂಗ್ ನ್ಯೂಸ್
17-10-20 04:22 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 17: ಬರ್ತ್ ಡೇ ಪಾರ್ಟಿ ಮಾಡೋಕೆ ಕರೆದು ವಿದ್ಯಾರ್ಥಿನಿಯ ಮೇಲೆ ಮೂವರು ಸೇರಿ ಅತ್ಯಾಚಾರಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಸ್ನೇಹಿತರು ಸೇರಿ ಬರ್ತ್ ಡೇ ಪಾರ್ಟಿಗೆ ಕರೆದಿದ್ದರು. ಮೂರು ತಿಂಗಳ ಹಿಂದೆ, ಪರಿಚಯವಾಗಿದ್ದ ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಗೆ ಜೋಸೆಫ್ ಪರಿಚಯವಾದ ಬಳಿಕ ಗೆಳೆಯರಾಗಿದ್ದರು. ಆನಂತರ ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದರು.
ಬರ್ತ್ ಡೇ ಪಾರ್ಟಿ ಎಂದು ಬಂದಿದ್ದ ವಿದ್ಯಾರ್ಥಿನಿಯನ್ನು ಸೇರಿಕೊಂಡ ಮೂವರು, ಕೆ.ಪಿ.ಹೆಚ್.ಬಿ. ಮೆಟ್ರೋ ನಿಲ್ದಾಣದ ಸಮೀಪವಿರುವ ಹೋಟೆಲ್ ಗೆ ಹೋಗಿದ್ದಾರೆ. ಹೊಟೇಲ್ ಪಾರ್ಟಿಯಲ್ಲಿ ಅಮಲು ಬರುವ ಪದಾರ್ಥ ಬೆರೆಸಿದ್ದ ಕೇಕ್ ಅನ್ನು ವಿದ್ಯಾರ್ಥಿನಿಗೆ ತಿನ್ನಿಸಿದ ಕಾಮುಕರು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಹುಡುಗಿಗೆ ಎಚ್ಚರವಾದ ನಂತರ ಆರೋಪಿಗಳು, ಆಕೆಯನ್ನು ಬೆದರಿಸಿ ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಕುಕಟಪಲ್ಲಿ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
A degree student was numbed and raped by three teenagers at a hotel room in Kukatpally a few days ago. The girl, a resident of Jubilee Hills, was invited to the hotel by a friend M Joseph, 20, for his birthday party on October 5.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm