ಬ್ರೇಕಿಂಗ್ ನ್ಯೂಸ್
17-10-20 06:10 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 17: ಸಾಮಾನ್ಯವಾಗಿ ಆನ್ ಲೈನ್ ಮಾರ್ಕೆಟ್ ನಲ್ಲಿ ಒಮ್ಮೆ ಕಳಕೊಂಡ ವಸ್ತುವನ್ನು ಮರಳಿ ಪಡೆಯೋದು ತುಂಬ ಕಷ್ಟದ ಕೆಲಸ. ಆದರೆ, ಇಲ್ಲೊಬ್ಬ ಅಮೆಜಾನ್ ಮುಖ್ಯಸ್ಥನಿಗೇ ಮೈಲ್ ಹಾಕಿ ತನ್ನ ಕಳವಾದ ವಸ್ತುವನ್ನು ಮರಳಿ ಪಡೆದಿದ್ದಾನೆ.
ಮುಂಬೈ ನಿವಾಸಿ ಓಂಕಾರ್ ಹನ್ಮಾಂಟೆ, ಅಮೆಜಾನ್ ಮೂಲಕ ತನ್ನ ಅಜ್ಜಿಗೆ ಫೋನ್ ಒಂದನ್ನು ಖರೀದಿಸಿದ್ದರು. ಆದರೆ ಫೋನ್ ಅವರ ಕೈ ಸೇರದೆ ವಿತರಣೆ ಮಾಡುವ ಯುವಕನ ಅಜಾಗರೂಕತೆಯಿಂದ ಫೋನ್ ಕಳವಾಗಿತ್ತು. ಈ ಬಗ್ಗೆ ಅಮೆಜಾನ್ ಅಧಿಕಾರಿಗಳಿಗೆ ದೂರು ನೀಡಿದ್ದರೂ ಪ್ರಯೋಜನವಾಗಲಿಲ್ಲ. ಹೀಗಾಗಿ ಓಂಕಾರ್, ಅಮೆಜಾನ್ ಸಿಇಓ ಬೆಜೋಸ್ ಅವರಿಗೆ ಇಮೇಲ್ ಮಾಡಿ ಸಮಸ್ಯೆ ಹೇಳಿಕೊಂಡಿದ್ದ.

ಅಮೆಜಾನ್ನಿಂದ ಆರ್ಡರ್ ಮಾಡಿದ ಫೋನ್ ಅನ್ನು ನನಗೆ ಹಸ್ತಾಂತರಿಸಿಲ್ಲ. ಸೊಸೈಟಿ ಗೇಟ್ ಬಳಿ ಆರ್ಡರ್ ಇಟ್ಟುಹೋಗಿದ್ದು , ಕಳ್ಳರು ಅದನ್ನು ಕದ್ದಿದ್ದಾರೆ. ವಿತರಣೆಯ ಬಗ್ಗೆ ನನಗೆ ಕರೆಯನ್ನೂ ಮಾಡಿಲ್ಲ. ವಿತರಣೆ ಮಾಡಿದ್ದ ಆರ್ಡರ್ ಅನ್ನು ಕಳವಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ನಿಮ್ಮ ಆನ್ ಲೈನ್ ಮಾರುಕಟ್ಟೆಯಿಂದ ಖರೀದಿಸುವ ಮುನ್ನ ಎರಡು ಬಾರಿ ಯೋಚಿಸುತ್ತೇನೆ ಎಂದು ಪತ್ರ ಬರೆದಿದ್ದ.
ಅಮೆಜಾನ್ ಸಿಇಒ ಜೆಫ್ ಬೆಜೋಸ್ ಗ್ರಾಹಕರ ಮೇಲ್ಗಳನ್ನು ಓದುತ್ತಾರೆ. ಗ್ರಾಹಕರಿಗೆ ನೇರವಾಗಿ ಪ್ರತ್ಯುತ್ತರ ನೀಡದಿದ್ದರೂ, ಅವರು ಉಸ್ತುವಾರಿ ಅಧಿಕಾರಿಗಳಿಗೆ ರವಾನಿಸುತ್ತಾರೆ. ಆದರೆ, ಓಂಕಾರ್ ಗೆ ಅಮೆಜಾನ್ ರಿಲೇಶನ್ ಶಿಪ್ ತಂಡದಿಂದ ಉತ್ತರ ಬಂದಿತ್ತು. ಓಂಕಾರ್ ಈ ಹಿಂದೆ ಒದಗಿಸಿದ್ದ ಕಳ್ಳತನದ ಪುರಾವೆಗಳನ್ನು ಅಮೆಜಾನ್ ಅಧಿಕಾರಿಗಳು ಪರಿಶೀಲಿಸಿದಾಗ, ಫೋನ್ ಸರಿಯಾದ ವಿಳಾಸಕ್ಕೆ ತಲುಪಿತ್ತು. ಆದರೆ ಪಾರ್ಸೆಲ್ ಅನ್ನು ಪ್ರವೇಶ ದ್ವಾರದಲ್ಲಿ ಬಿಟ್ಚಿದ್ದರಿಂದ ಅದು ಮಾಲೀಕರ ಕೈಗೆ ಸಿಗಲಿಲ್ಲ. ಸಿಸಿಟಿವಿ ದೃಶ್ಯದಲ್ಲಿ ಫೋನ್ ಕದ್ದಿರುವುದು ಸಾಬೀತಾಗಿದ್ದರಿಂದ ಅಮೆಜಾನ್ ಫೋನಿನ ಪೂರ್ತಿ ಹಣವನ್ನು ವಾಪಾಸ್ ಮಾಡಿದೆ.
Recently when a customer from Mumbai wrote to Amazon founder Bezos about a missing package, within days Amazon executives contacted him and settled his issue.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm