ಬ್ರೇಕಿಂಗ್ ನ್ಯೂಸ್
17-10-20 10:26 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 17 : ಬಾಲಿವುಡ್ ನಟ, ಮಾಜಿ ಸಂಸದ ಮಿಥುನ್ ಚಕ್ರವರ್ತಿ ಪುತ್ರ ಮಹಾಕ್ಷಯ್ ಚಕ್ರವರ್ತಿ ವಿರುದ್ಧ ಯುವತಿಯೊಬ್ಬಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ. ಅಲ್ಲದೆ, ಆತನ ತಾಯಿ ಯೋಗಿತಾ ಬಾಲಿ ವಿರುದ್ಧ ಬೆದರಿಕೆ ಆರೋಪದಡಿ ಮುಂಬೈನ ಓಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಮಹಾಕ್ಷಯ್ ಜತೆ 2015ರಿಂದ 2018ರ ವರೆಗೆ ಲಿವಿಂಗ್ ರಿಲೇಷನ್ ಶಿಪ್ ಸಂಬಂಧ ಹೊಂದಿದ್ದೆ. ನನ್ನನ್ನು ಮದುವೆಯಾಗುವುದಾಗಿ ಮಾತು ಕೊಟ್ಟು ಸಂಬಂಧ ಬೆಳೆಸಿದ್ದು ನಂತರ ಮೋಸ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಪಶ್ಚಿಮ ಅಂಧೇರಿಯ ಆದರ್ಶ ನಗರದಲ್ಲಿ ಮಹಾಕ್ಷಯ್ ಫ್ಲ್ಯಾಟ್ ಹೊಂದಿದ್ದು ಅಲ್ಲಿ ಪದೇ ಪದೆ ಹೋಗುತ್ತಿದ್ದರು. ತನ್ನನ್ನು ಅಲ್ಲಿಗೆ ಕರೆದೊಯ್ದು ನನಗೆ ಮತ್ತು ಬರುವ ಜ್ಯೂಸ್ ಕುಡಿಸಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾಳೆ.
ಅಷ್ಟೇ ಅಲ್ಲದೆ, ತಾನು ಗರ್ಭಿಣಿಯಾಗಿದ್ದಾಗ ಗರ್ಭಪಾತ ಮಾಡಿಸಲು ಒತ್ತಡ ಹೇರಿದ್ದರು. ಗರ್ಭಪಾತಕ್ಕೆ ಒಪ್ಪದಿದ್ದಾಗ ಮಾತ್ರೆಗಳನ್ನು ಕೊಟ್ಟು ಗರ್ಭಪಾತ ಮಾಡಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಇದಲ್ಲದೆ ತಾನು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಕ್ಕೆ ಮಿಥುನ್ ಚಕ್ರವರ್ತಿ ಪತ್ನಿ ಯೋಗಿತಾ ಬೆದರಿಕೆ ಹಾಕಿದ್ದಾರೆ. ಕೇಸ್ ವಜಾಗೊಳಿಸುವಂತೆ ಬೆದರಿಸಿದ್ದಾರೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
Veteran Actor Mithun Chakraborty’s son Mahaakshay was booked on Thursday for allegedly repeatedly raping an actress over a duration of three years and then forcing her into an abortion when she became pregnant. Chakraborty’s wife Yogita Bali was also named as an accused in the FIR.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm