ಬ್ರೇಕಿಂಗ್ ನ್ಯೂಸ್
18-01-23 04:57 pm HK News Desk ದೇಶ - ವಿದೇಶ
ಉಕ್ರೇನ್, ಜ.18: ಉಕ್ರೇನ್ನ ರಾಜಧಾನಿ ಕೀವ್ನ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಒಳಾಡಳಿತ ಸಚಿವ ಹಾಗೂ ಮೂವರು ಮಕ್ಕಳು ಸೇರಿ ಒಟ್ಟು 18 ಜನರು ಮೃತರಾಗಿದ್ದಾರೆ. ನಗರದ ಶಿಶುವಿಹಾರವೊಂದರ ಬಳಿ ಈ ಅವಘಡ ನಡೆದಿದೆ ಕೀವ್ ಗವರ್ನರ್ ಒಲೆಕ್ಸಿ ಕುಲೆಬಾ ಅವರು ತಿಳಿಸಿದ್ದಾರೆ.
ಈ ಹೆಲಿಕಾಪ್ಟರ್ ದುರಂತದಲ್ಲಿ 29 ಜನರು ಗಾಯಗೊಂಡಿದ್ದಾರೆ. ಈ ಪೈಕಿ 15 ಮಕ್ಕಳಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಬೀಭತ್ಸ ದುರಂತದ ದೃಶ್ಯಗಳ ತುಣುಕು ಹರಿದಾಡುತ್ತಿದ್ದು, ಸುಟ್ಟು ಹೋದ ಶವಗಳು, ಹೆಲಿಕಾಪ್ಟರ್ ನ ಅವಶೇಷಗಳು ಒಟ್ಟು ಸೇರಿ ಕಸದ ರಾಶಿಯಂತೆ ಕಟ್ಟಡದ ಸಮೀಪ ಬಿದ್ದಿದ್ದು, ಕಾರುಗಳು ಜಖಂಗೊಂಡಿರುವ ದೃಶ್ಯ ವಿಡಿಯೋದಲ್ಲಿರುವುದಾಗಿ ವರದಿ ವಿವರಿಸಿದೆ.


ಹೆಲಿಕಾಪ್ಟರ್ ದುರಂತದಲ್ಲಿ ಉಕ್ರೇನ್ ಆಂತರಿಕ ಸಚಿವ ಡೆನೈಸ್ ಮೊನಾಸ್ಟ್ರೈಸ್ಕೈ ಕೊನೆಯುಸಿರೆಳೆದಿದ್ದು, ಒಟ್ಟು 18 ಜನರು ವಿಧಿವಶರಾಗಿದ್ದಾರೆ. ಘಟನೆಯಲ್ಲಿ 15 ಮಕ್ಕಳು ಸೇರಿದಂತೆ 25 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ರಕ್ಷಣಾ ತಂಡ ಕಾರ್ಯನಿರ್ವಹಿಸುತ್ತಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.
At least 15 people, including Ukraine’s interior minister and three children, have been killed in a helicopter crash near a nursery outside the capital, Kyiv. Interior minister Denys Monastyrskyy, his deputy Yevhen Yenin and State Secretary of the Ministry of Internal Affairs Yurii Lubkovych were among those killed on Wednesday, according to Ihor Klymenko, chief of Ukraine’s National Police.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm