ಬ್ರೇಕಿಂಗ್ ನ್ಯೂಸ್
19-01-23 06:03 pm HK News Desk ದೇಶ - ವಿದೇಶ
ನವದೆಹಲಿ, ಜ.19: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ ಆರೋಪಿ ಶಂಕರ್ ಮಿಶ್ರಾಗೆ ವಿಮಾನ ಪ್ರಯಾಣದಿಂದ 4 ತಿಂಗಳು ನಿಷೇಧಿಸಿ ಏರ್ ಇಂಡಿಯಾ ಕಂಪನಿ ಆದೇಶಿಸಿದೆ.
ಈ ಕುರಿತು ಎಎನ್ಐ ಟ್ವೀಟ್ ಮಾಡಿದೆ. ಶಂಕರ್ ಮಿಶ್ರಾ ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ 4 ತಿಂಗಳುವರೆಗೆ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿದೆ.
2022ರ ನವೆಂಬರ್ 26 ರಂದು, ಮುಂಬೈ ಮೂಲದ ಉದ್ಯಮಿ ಶಂಕರ್ ಮಿಶ್ರಾ ಕುಡಿದ ಮತ್ತಿನಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ. ವಿಮಾನ ಲ್ಯಾಂಡ್ ಆದ ನಂತರವೂ ಮಿಶ್ರಾ ವಿರುದ್ಧ ಯಾವುದೇ ಕ್ರಮ ಜರುಗಿಸಿರಲಿಲ್ಲ. ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ ಬ್ಯುಸಿನೆಸ್ ಕ್ಲಾಸ್ನಲ್ಲಿ ಈ ಘಟನೆ ನಡೆದಿತ್ತು.

ಮಹಿಳೆ ಏರ್ ಇಂಡಿಯಾಗೆ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಈತನ ವಿರುದ್ಧ ಜನವರಿ 4ರಂದು ಎಫ್ಐಆರ್ ದಾಖಲಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಮಿಶ್ರಾನನ್ನು ಬಂಧಿಸಿ ದೆಹಲಿಗೆ ಕರೆತರಲಾಗಿತ್ತು.
ಜ.7 ರಂದು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಪಟಿಯಾಲಾ ಹೌಸ್ ಕೋರ್ಟ್ ನ್ಯಾಯಾಧೀಶರು, ಇದೊಂದು ಅತ್ಯಂತ ಅಸಹ್ಯಕರ ಘಟನೆ ಎಂದು ಖಂಡಿಸಿತ್ತು.
Air India passenger urinating incident of Nov 26, 2022 | Shankar Mishra banned for four months by Air India: Air India official to ANI pic.twitter.com/9Gba5YcD8h
— ANI (@ANI) January 19, 2023
Airline carrier Air India has banned Shankar Mishra, accused of urinating on a co-passenger onboard a New York-Delhi flight last November, from flying for four months, news agency PTI reported citing an official. Earlier, Air India had announced a ban of 30 days on Mishra after the incident came to light.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm