ಬ್ರೇಕಿಂಗ್ ನ್ಯೂಸ್
23-01-23 06:39 pm HK News Desk ದೇಶ - ವಿದೇಶ
ಚೆನ್ನೈ, ಜ.23 : ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ಅರಕ್ಕೋಣಂನ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ಬಿದ್ದ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಭಾನುವಾರ ತಡರಾತ್ರಿ ಅವಘಡ ಸಂಭವಿಸಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಕ್ರೇನ್ ಮೂಲಕ ದೇಗುಲಕ್ಕೆ ಪ್ರದಕ್ಷಿಣೆ ಹಾಕಲಾಗುತ್ತಿತ್ತು. ಹರಕೆ ತೀರಿಸಲು ನೆರೆದಿದ್ದ ಭಕ್ತರಿಂದ ಹೂವಿನ ಹಾರ ಸ್ವೀಕರಿಸುತ್ತಿದ್ದ ವೇಳೆ ಕ್ರೇನ್ ಏಕಾಏಕಿ ಕುಸಿದು ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಎಸ್. ಭೂಪಾಲನ್ (40), ಬಿ. ಜೋತಿಬಾಬು (17), ಕೆ. ಮುತ್ತುಕುಮಾರ್ (39) ಮತ್ತು ಚಿನ್ನಸಾಮಿ (60) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕ್ರೇನ್ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೆಮೇಲಿಯ ಕೆಳ್ವೀದಿಯಲ್ಲಿರುವ ದ್ರೌಪತಿಯಮ್ಮನ್, ಮಾಂಡಿಯಮ್ಮನ್ ದೇಗುಲಗಳಲ್ಲಿ ಮಯಿಲೇರುಮ್ ತಿರುವಿಳಾ ಆಚರಣೆ ವೇಳೆ ಅವಘಡ ನಡೆದಿದೆ. ಸುಗ್ಗಿಯ ಹಬ್ಬ ಪೊಂಗಲ್ ಬಳಿಕ ನಡೆಯುವ ವಾರ್ಷಿಕ ಆಚರಣೆ ಇದಾಗಿದೆ.
At least 4 people died and 9 others were injured after a crane collapsed during a temple festival event in Keelveethi in Arakkonam. Giving details to news agency ANI, Ranipet Collector Bhaskara Pandiyan said there was no permission to use the crane and the crane operator is taken into custody. He added that an investigation is underway.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 10:09 pm
HK News Staffer
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm