ಬ್ರೇಕಿಂಗ್ ನ್ಯೂಸ್
19-10-20 11:39 am Headline Karnataka News Network ದೇಶ - ವಿದೇಶ
ಕೇರಳ, ಅಕ್ಟೋಬರ್ 19: ಇತ್ತೀಚೆಗಷ್ಟೇ ಶಿಕ್ಷಣ ಕ್ರಾಂತಿ ಮಾಡಿ ಗಮನ ಸೆಳೆದಿದ್ದ ಕೇರಳ ಇದೀಗ ವಾಟರ್ ಟ್ಯಾಕ್ಸಿ ಸರ್ವೀಸ್ಗೆ ಚಾಲನೆ ನೀಡುವ ಮೂಲಕ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ.
ರಾಜ್ಯ ಜಲ ಸಾರಿಗೆ ಇಲಾಖೆಯು ಅಲಪ್ಪುಳದ ಹಿನ್ನೀರಿನ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಿದೆ. ಈ ಟ್ಯಾಕ್ಸಿ ಸೇವೆ ಸ್ಥಳೀಯರ ದೈನಂದಿನ ಸಂಪರ್ಕ ವ್ಯವಸ್ಥೆ ಹಾಗೂ ಪ್ರವಾಸಿಗರ ಅನುಕೂಲಕ್ಕೆ ತಕ್ಕಂತೆ ವಿನ್ಯಾಸ ಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಕಳೆದ ವರ್ಷ ಸಾಕಷ್ಟು ಅಧ್ಯಯನ ಮಾಡಿದ ಬಳಿಕ ಸಾರ್ವಜನಿಕ ಬಳಕೆಗೆ ವಾಟರ್ ಟ್ಯಾಕ್ಸಿಗಳನ್ನು ಖರೀದಿಸಲು ಸ್ಟೇಟ್ ವಾಟರ್ ಟ್ರಾನ್ಸ್ಪೋರ್ಟ್ ಬೋರ್ಡ್ ಮುಂದಾಗಿತ್ತು. 4 ವಾಟರ್ ಟ್ಯಾಕ್ಸಿ ಸರ್ವೀಸ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದೀಗ ಮೊದಲ ಟ್ಯಾಕ್ಸಿಯನ್ನ ಸೇವೆಗೆ ನೀಡಿದೆ. ಡೀಸೆಲ್ ಸಹಾಯದಿಂದ ಇದು ಸಂಚಾರ ಮಾಡಲಿದ್ದು 10 ಜನರು ಆರಾಮಾಗಿ ಕೂತು ಪ್ರಯಾಣಿಸಬಹುದಾಗಿದೆ. ರಸ್ತೆಯಲ್ಲಿರುವ ಟ್ಯಾಕ್ಸಿಗಳಂತೆ ವಾಟರ್ ಟ್ಯಾಕ್ಸಿ ಕಾರ್ಯ ನಿರ್ವಹಿಸಲಿದೆ.
Kerala has launched the first of its kind water taxi service. The vehicle launched in the backwaters of Alappuzha ferried passengers. The Catamaran diesel-powered craft has a seating capacity for 10 passengers, and is first in a series of 4 boats, that State Water Transport Department (SWTD) is planning to introduce.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm