ಬ್ರೇಕಿಂಗ್ ನ್ಯೂಸ್
19-10-20 01:23 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 19 : ಪ್ರತಿದಿನ ಮಹಿಳೆಯರ ಮೇಲಿನ ಲೈಂಗಿಕ ಪ್ರಕರಣ ವರದಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಸುರಕ್ಷತೆ ಕಾಪಾಡುವ ಸಲುವಾಗಿ ಉತ್ತರ ಪ್ರದೇಶ ಸರ್ಕಾರ ವಿಶೇಷ ಪೊಲೀಸ್ ಘಟಕವನ್ನು ರಚಿಸಿದೆ. ದಿನದ 24 ಗಂಟೆಯೂ ಕೆಲಸ ಮಾಡುವ ಈ ಗಸ್ತು ಪಡೆಗೆ 'ಪಿಂಕ್ ಪ್ಯಾಟ್ರೋಲ್' ಎಂದು ಹೆಸರಿಟ್ಟಿದ್ದಾರೆ. ಮಿಶನ್ ಶಕ್ತಿ ಅಭಿಯಾನದ ಭಾಗವಾಗಿ ನವರಾತ್ರಿಯ ಆರಂಭದಂದು ಈ ಪಡೆಗೆ ಚಾಲನೆ ದೊರಕಿದೆ. ಕಠಿಣ ತರಬೇತಿ ಪಡೆದ 250 ಮಹಿಳಾ ಪೊಲೀಸರನ್ನು ಈ ಕೆಲಸಕ್ಕೆ ನಿಯೋಜಿಸಲಾಗಿದೆ.
ಉತ್ತರ ಪ್ರದೇಶದ ಕಾನ್ಪುರ, ಆಗ್ರಾ, ಗೋರಖ್ಪುರ, ವಾರಣಾಸಿ, ಪ್ರಯಾಗ್ರಾಜ್, ಮೀರತ್, ನೋಯಿಡಾ, ಘಾಜಿಯಾಬಾದ್ ಹಾಗೂ ಮೊರಾದಾಬಾದ್ನಲ್ಲಿ ಈ ಪಿಂಕ್ ಪ್ಯಾಟ್ರೋಲ್ ಪಡೆಗಳನ್ನು ಸ್ಥಾಪಿಸುವ ಉದ್ದೇಶವನ್ನು ಯೋಗಿ ಆದಿತ್ಯನಾಥ್ ಸರ್ಕಾರ ಹೊಂದಿದೆ.
ರಾಜ್ಯದಲ್ಲಿ ಸುಮಾರು 100 ಸ್ಕೂಟಿ ಮತ್ತು 10 ಎಸ್ಯುವಿಗಳನ್ನು ಸೇವೆಗೆ ತರಲಾಗಿದ್ದು, ಮಹಿಳೆಯರ ಮೇಲಿನ ಕಿರುಕುಳ ಮತ್ತು ಅಪರಾಧ ಪ್ರಕರಣಗಳ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಲು 'ಪಿಂಕ್- ಪೆಟ್ರೋಲ್' ಅನ್ನು ವಿನ್ಯಾಸಗೊಳಿಸಲಾಗಿದೆ. ಸೇಫ್ ಸಿಟಿ ಯೋಜನೆಯಡಿ ಲಕ್ನೋ ಪೊಲೀಸರು ಹಾಟ್ಸ್ಪಾಟ್ಗಳಾಗಿ ಗುರುತಿಸಿರುವ ಸ್ಥಳಗಳಲ್ಲಿ 'ಪಿಂಕ್ ಪೆಟ್ರೋಲ್' ಕಾರ್ಯ ನಿರ್ವಹಿಸಲಿದೆ.
ಆರಂಭದಲ್ಲಿ ಬಾಲಕಿಯರ ಕಾಲೇಜುಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವ ಸ್ಥಳಗಳನ್ನು ಹಾಗೂ ಕಿರುಕುಳ ಪ್ರಕರಣಗಳು ಹೆಚ್ಚಾಗಿ ನಡೆಯುವ ಸ್ಥಳಗಳಲ್ಲಿ ಈ ಗಸ್ತು ಪಡೆಯನ್ನು ನೇಮಕ ಮಾಡಲಾಗುತ್ತದೆ.
Launching the Mission Shakti to battle crimes against women, the state of Uttar Pradesh has introduced 'Pink Patrol' which comprises of women patrolling officers in the state capital, Lucknow. This new project, which marks the auspicious festival of Navratri, is aimed at strengthening the protection and safety of women in Uttar Pradesh.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm