ಬ್ರೇಕಿಂಗ್ ನ್ಯೂಸ್
27-01-23 03:45 pm HK News Desk ದೇಶ - ವಿದೇಶ
ಭೋಪಾಲ್, ಜ.27 : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯ ಪ್ರದೇಶದ ವಿದಿಶಾದಲ್ಲಿ ಗುರುವಾರ ನಡೆದಿದೆ.
ಬಿಜೆಪಿಯ ಮಾಜಿ ಕಾರ್ಪೋರ್ಟರ್ ಸಂಜೀವ್ ಮಿಶ್ರಾ, 45, ಅವರ ಪತ್ನಿ ನೀಲಂ (42), ಅವರ ಮಕ್ಕಳಾದ ಅನ್ಮೋಲ್ (13), ಸಾರ್ಥಕ್ (7) ಮೃತ ದುರ್ಧೈವಿಗಳು.
ಸಂಜೀವ್ ಮಿಶ್ರಾ ಅವರ ಇಬ್ಬರು ಮಕ್ಕಳಲ್ಲಿ ಅನ್ಮೋಲ್ ಕಳೆದ 5 ವರ್ಷದಿಂದ ಅನುವಂಶಿಯ ಕಾಯಿಲೆಯಿಂದ ಬಳಲುತ್ತಿದ್ದರು. ತಂದೆಯಾಗಿ ತನ್ನೆಲ್ಲಾ ಪ್ರಯತ್ನ ಪಟ್ಟು ಚಿಕಿತ್ಸೆ ಕೊಡಿಸಿದರೂ, ಕಾಯಿಲೆ ಇದೆ ಎನ್ನುವ ಮಾನಸಿಕ ವೇದನೆ ಸಂಜಯ್ ಅವರಲ್ಲಿತ್ತು. ಇದೇ ಕಾರಣದಿಂದ ಗುರುವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ "ದೇವರು ಶತ್ರುವಿನ ಮಕ್ಕಳನ್ನೂ ಈ ಕಾಯಿಲೆಯಿಂದ ಪಾರು ಮಾಡಲಿ, ನಾನು ಇನ್ನು ಮಗುವನ್ನು ಉಳಿಸಲು ಆಗುವುದಿಲ್ಲ. ನಾನು ಜೀವಂತವಾಗಿ ಇರಲು ಸಾಧ್ಯವಿಲ್ಲ" ಎಂದು ಸಂಜೀವ್ ಪೋಸ್ಟ್ ಮಾಡಿದ್ದರು.
ಈ ಪೋಸ್ಟ್ ಕಂಡು ಕೆಲ ಸ್ನೇಹಿತರು ಸಂಜೀವ್ ಅವರ ಮನೆಗೆ ಬಂದಿದ್ದಾರೆ. ಬಾಗಿಲು ಒಡೆದು ನೋಡುವಾಗ ನಾಲ್ವರು ಅಸ್ವಸ್ಥರಾಗಿ ಬಿದ್ದಿದ್ದರು. ನಾಲ್ವರನ್ನೂ ಆಸ್ಪತ್ರೆಗೆ ಕರೆ ತಂದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪೋಸ್ಟ್ ಮಾರ್ಟಂ ಬಳಿಕ ನಾಲ್ವರೂ ಸೆಲ್ಫೋಸ್ ಮಾತ್ರೆಗಳನ್ನು ಸೇವಿಸಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
A former BJP corporator along with his wife was found dead in their Madhya Pradesh residence. The couple died of suicide after allegedly killing their two kids who suffered from muscular dystrophy, in MP's Vidisha district on Thursday evening, police said. The police said that the couple was highly stressed regarding the medical health condition of their kids. The deceased were identified as Sanjeev Mishra (45), Mishra's wife Neelam (42), and sons Anmol (13), and Sarthak (7).
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm