ಬ್ರೇಕಿಂಗ್ ನ್ಯೂಸ್
29-01-23 02:06 pm HK News Desk ದೇಶ - ವಿದೇಶ
ಪಾಕಿಸ್ತಾನ, ಜ.29: ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಬಸ್ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಕನಿಷ್ಠ 40 ಮಂದಿ ಮೃತಪಟ್ಟಿರುವ ದುರಂತ ನೈರುತ್ಯ ಪಾಕಿಸ್ತಾನದಲ್ಲಿ ವರದಿಯಾಗಿದೆ.
ಬಲೂಚಿಸ್ತಾನ ಪ್ರಾಂತ್ಯದ ಲಾಸ್ಬೆಲಾ ಜಿಲ್ಲೆಯ ಹಿರಿಯ ಅಧಿಕಾರಿ ಹಮ್ಜಾ ಅಂಜುಮ್ ಅವರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಶವಗಳನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿ ಕ್ವೆಟ್ಟಾ ಹಾಗೂ ದಕ್ಷಿಣದ ಬಂದರು ನಗರ ಕರಾಚಿ ನಡುವೆ ಶನಿವಾರ ರಾತ್ರಿ ಸಂಚರಿಸುತ್ತಿದ್ದ ಬಸ್ನಲ್ಲಿ 48 ಮಂದಿ ಪ್ರಯಾಣಿಕರಿದ್ದರು. ಸೇತುವೆ ಮೇಲಿನ ಪಿಲ್ಲರ್ಗೆ ಡಿಕ್ಕಿಯಾದ ಕಾರಣ ಬಸ್ಸು ನಿಯಂತ್ರಣ ತಪ್ಪಿ, ದುರ್ಘಟನೆ ಸಂಭವಿಸಿದೆ. ಬಸ್ನಲ್ಲಿದ್ದವರ ಪೈಕಿ ಮೂವರನ್ನು ರಕ್ಷಿಸಲಾಗಿದೆ ಎಂದು ಅಂಜುಮ್ ತಿಳಿಸಿದ್ದಾರೆ.
ಚಾಲಕ ನಿದ್ರೆಗೆ ಜಾರಿದ್ದರಿಂದ ಅಥವಾ ದೂರದ ಪ್ರಯಾಣವಾದ್ದರಿಂದ ಶೀಘ್ರ ಗುರಿ ತಲುಪುವ ಸಲುವಾಗಿ ವೇಗವಾಗಿ ಬಸ್ ಚಾಲನೆ ಮಾಡಿದ್ದರಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ. ದುರ್ಘಟನೆಯ ಕಾರಣ ಪತ್ತೆಗೆ ತನಿಖೆ ನಡೆಸುತ್ತೇವೆ ಎಂದು ಅಂಜುಮ್ ಮಾಹಿತಿ ನೀಡಿದ್ದಾರೆ.
At least 40 people died when a bus plunged off a bridge in southwestern Pakistan and burst into flames, a government official said on Sunday. The dead bodies...are beyond recognition," Hamza Anjum, a senior official of Lasbela district in Balochistan province, said at the accident site.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm